ಕನಸು ಚಿವುಟಿದ ವಿಧಿ ಎದುರು ಕುಳಿತು…: ಕಾವೇರಿ ಎಸ್.ಎಸ್.
ಮನದ ತುಂಬ ದಿಗಿಲು, ಮನಸ್ಸು ಮೂಕ ಕಡಲು. ಕನಸು ಸೊರಗಿದೆ. ಸುತ್ತೆಲ್ಲ ನೀರವ ಮೌನ ಮನೆ ಮಾಡಿ ಕಾರ್ಗತ್ತಲ ಕಾರ್ಮೋಡ ಕವಿದು ಬೆಳದಿಂಗಳೂ ಕಪ್ಪಾದಂತೆ ಭಾಸವಾಗುತ್ತಿದೆ. ಮನದಿ ಕಟ್ಟಿದ ಕನಸು ನುಚ್ಚುನೂರಾಗಿ ಕಣ್ಣು ತುಂಬಿ ಭಾವುಕತೆಯ ಹೊದ್ದು ನಲುಗಿದೆ. ಹೆಪ್ಪುಗಟ್ಟಿದ ನೋವಿನ ಮಡಿಲಲ್ಲಿ ಮಿಂದು ಮಡಿಯಾಗಬೇಕು ಎಂದುಕೊಂಡರೂ ಆಗದೇ ವಿಧಿಯ ಆಟಕ್ಕೆ ತಲೆ ಬಾಗಿ, ಅದರ ಮುಂದೆ ಶರಣಾಗಿ ಮಂಡಿಯೂರಿ ಕುಳಿತು ಬಿಕ್ಕುತ್ತಿದ್ದೇನೆ. ನನ್ನ ಆಲೋಚನೆ ಖಾಲಿ ಹಾಳೆಯಾಗಿದೆ. ಅದರಲ್ಲಿ ಏನೂ ಬರೆಯಲು ತೋಚದೇ ಒಂಟಿಯಾಗಿರುವ ನನ್ನನ್ನು … Read more