ಸಾಮಾನ್ಯ ಜ್ಞಾನ (ವಾರ 78): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು 1. 2015ರ ಮೈಸೂರು ದಸರಾ ಉದ್ಘಾಟಕರು ಯಾರು? 2. SUNFED ನ ವಿಸ್ತೃತ ರೂಪವೇನು? 3. ಗೋವಿಂದ ವಲ್ಲಬ್ ಪಂತ್ ಜಲಾಶಯ ಯಾವ ರಾಜ್ಯದಲ್ಲಿದೆ? 4. ಮೂತ್ರಪಿಂಡಕ್ಕೆ ಸಂಬಂಧಿಸಿದ ವ್ಯಾಧಿಗಳನ್ನು ವಿವರಿಸವ ಶಾಸ್ತ್ರಕ್ಕೆ ಏನೆನ್ನುತ್ತಾರೆ? 5. ಸದಾಶಿವಗುರು ಇದು ಯಾರ ಅಂಕಿತನಾಮವಾಗಿದೆ? 6. ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಾರಂಭಿಸಿದ ಮುಖ್ಯಮಂತ್ರಿ ಯಾರು? 7. ಬೋರಾಕ್ಸ್ನ ರಾಸಾಯನಿಕ ಹೆಸರೇನು? 8. ಬಹುಮನಿ ಸುಲ್ತಾನರ ಅತ್ಯಂತ ಪ್ರಾಚೀನ ಸ್ಮಾರಕ ಯಾವುದು? 9. “ಮೇರಾ ನಾಮ್ ಜೋಕರ್” ಕಾದಂಬರಿಯ ಕರ್ತೃ … Read more