ಬಂದ್: ಪ್ರಶಸ್ತಿ ಪಿ.
ನಾ ಸಣ್ಣಕ್ಕಿದ್ದಾಗ ಕೇಳಿದೊಂದು ಹಾಡು ನೆನಪಾಗುತ್ತಿದೆ ಯಾಕೋ. ಗಾಂಧಿ ಹೇಳಿಕೊಟ್ಟ ಪಾಠ,ಗುರುವಿಗೆ ತಿರುಮಂತ್ರ ಮಾಟ.ಸತ್ಯಾಗ್ರಹ,ಸ್ಟ್ರೈಕ್, ಸ್ಟ್ರೈಕ್, ಸ್ಟ್ರೈಕ್. ಪೆಟ್ರೋಲ್ ದರ ಹೆಚ್ಚಳವನ್ನು ವಿರೋಧಿಸಿ ಬಂಧ್, ರಸ್ತೆ ಸುರಕ್ಷಾ ಮಸೂಧೆಯನ್ನು ವಿರೋಧಿಸಿ ಬಂದ್. ಕಾವೇರಿ ನೀರು ಬಿಟ್ಟರೆಂದು ಬಂದ್, ಮಹದಾಯಿಗಾಗಿ ಬಂದ್.. ಉಫ್ ! ಹೀಗೆ ತಿಂಗಳಿಗೆರೆಡು ದಿನ ಬಂದ್ ಆಚರಿಸುತ್ತಿರೋದನ್ನ ನೋಡಿ ಕರ್ನಾಟಕವೂ ಕಮ್ಯುನಿಸ್ಟರ ನಾಡಾದ ಕೇರಳದ ಹಾದಿ ಹಿಡಿತಾ ಇದಿಯಾ ಅಂತ ಒಮ್ಮೆಮ್ಮೆ ದಿಗಿಲಾಗುತ್ತೆ. ದಿನವೊಂದರ ಬಂದಿನಿಂದ ಕೋಟ್ಯಾಂತರ ರೂ ನಷ್ಟವಾಗುತ್ತೆ. ಬಂದ್ಗಳು ಅಸಾಂವಿಧಾನಿಕ, ಬಂದ್ಗಳ … Read more