ಮೂಲ ವಿಜ್ಞಾನ ಮತ್ತು ಐ.ಟಿ: ಸ್ಮಿತಾ ಮಿಥುನ್
ಹೀಗೆ ನೆನ್ನೆ ಮೊನ್ನೆ ಪತ್ರಿಕೆ ಮತ್ತು ಫ಼ೇಸ್ ಬುಕ್ ತಿರಿವು ಹಾಕ್ತ ಇದ್ದಾಗ ಸ೦ಶೋಧನೆ ಯಲ್ಲಿ ನಮ್ಮ ದೇಶ ಏನು ಸಾದಿಸಿಲ್ಲ ಅ೦ತ Infosys ಸ್ತಾಪಕ ನಾರಾಯಣ ಮೂರ್ತಿಯವರು ಅಭಿಪ್ರಾಯಪಟ್ಟಿರುವುದನ್ನ ಓದಿ ಮನಸ್ಸಿಗೆ ಬೇಸರವಾಯ್ತು. ನಾನು ಪ್ರಗತಿ ವಿರೋಧಿ ಅಲ್ಲ ಮೊಬೈಲ್, ಸ್ಮಾರ್ಟ್ ಫ಼ೋನ್ ಇಲ್ಲದೆ ಇವತ್ತು ಏನು ಆಗಲ್ಲ. ನಮ್ಮ ಬೆ೦ಗಳೂರು ಐ.ಟಿ. ಹಬ್ ಆಗಿದ್ದು ಖುಶಿಯ ವಿಷಯವೆ. ಮಧ್ಯಮ ವರ್ಗಕ್ಕೆ ಅವಕಾಶಗಳ ಬಾಗಿಲು ತೆಗೆದ, ನಮ್ಮನ್ನ ದಿಡೀರ್ ಅ೦ತ ಶ್ರೀಮ೦ತರನ್ನಾಗಿಸಿದ ಐ.ಟಿ. ಕೆಲವು ಅಡ್ಡ … Read more