ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ:ಭಾಗ-5: ಅಖಿಲೇಶ್ ಚಿಪ್ಪಳಿ
[ಶ್ರೀ ನಾಗರಾಜ್ ಅಡ್ವೆಯವರು ದೆಹಲಿಯ ಇಂಡಿಯನ್ ಕ್ಲೈಮೇಟ್ ಜಸ್ಟೀಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಎಂ.ಫಿಲ್. ಪದವಿ ಪಡೆದಿದ್ದಾರೆ. ಇವರು ಅಭ್ಯಸಿಸಿದ ಮುಖ್ಯ ವಿಷಯ “ಹವಾಮಾನ ಬದಲಾವಣೆ” ಕುರಿತೇ ಆಗಿದೆ. ದೇಶದ ಎಲ್ಲಾ ಪ್ರಮುಖ ಪತ್ರಿಕೆಗಳಿಗೂ ಹವಾಮಾನ ಬದಲಾವಣೆ ಕುರಿತ ಲೇಖನಗಳನ್ನು ಬರೆಯುತ್ತಾರೆ. ಇವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್ನಲ್ಲಿ ಪ್ಯಾರೀಸ್ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ ಅವರು … Read more