ಮೂವರ ಕವನಗಳು: ಬಿದಲೋಟಿ ರಂಗನಾಥ್, ರಾಘವ ಹರಿವಾಣಂ, ಕು.ಸ.ಮಧುಸೂದನ್ ನಾಯರ್
ಏಕ ಶೀಲಾ ಬೆಟ್ಟ ನೋಡುತ್ತಲೇ ಇದ್ದೇನೆ ಬೆಳೆಯದೇ ಕೊರಗದೆ ಕರಗದೆ ಜುಮ್ಮನ್ನದೇ ಕೂತಿದೆ ಎದೆಯ ಭಾಗಕ್ಕೆ ಅಂಗಾಲೂರಿ ಸಾಗಿದರೆಷ್ಟೋ ಜನ ನಾನೂ ಕೂಡಿ. ಸಾಯದೆ ಹಿಗ್ಗುತ್ತಿದೆ ಸೊಗಸು ಬಿನ್ನಾಣ. ನನ್ನಿಂದೆ ಬಂದೋದವರ ಬಿಸಿಯುಸಿರ ಪಿಸುನುಡಿ ಏದುಸಿರ ಬಿಚ್ಚು ಮೆದೆ ಜೀವಂತ ಸದಾ… ನರ ಹೊತ್ತ ಬೆಳ್ಳಕ್ಕಿಗಳ ಕೋಮಲ ಪಾದಗಳ ಸ್ಪರ್ಶ ಸೋಕಿ ನಿರಂತರ ಎಚ್ಚರ ರಸಿಕತೆಯಲಿ ಒಳಗೊಳಗೆ ಖುಷಿಯ ಮೈದವಡುತ ಕೂತಿದೆ ಸುಮ್ಮನೆ ಬಿಮ್ಮನೆ ಯಾರು ಹತ್ತಿದರು ಅಪ್ಪಿದರು ಒದ್ದರು ಬೇಸರವಿಲ್ಲ ಜಗಜಟ್ಟಿ ಮಲ್ಲನಿಗೆ ಬೆತ್ತಲ ಮನಸ … Read more