ರಗಳೆ!: ರೂಪ ಮಂಜುನಾಥ, ಹೊಳೆನರಸೀಪುರ
ಸ್ನೇಹಿತರೆ, ನಾನು ಪ್ರೌಢಶಾಲೆ ಓದುವಂಥ ಕಾಲದಲ್ಲಿ ನಮಗೆ ಕನ್ನಡ ಭಾಷೆಯನ್ನ ಕಲಿಸೋಕಿದ್ದ ಮಾಸ್ತರರು ಎಂ.ರಂಗಯ್ಯನವರು ಅರ್ಥಾತ್ ಎಂಆರ್ ಸರ್. ಎಂದಿನಂತೆ ಕನ್ನಡ ಪೀರಿಯಡ್ನಲ್ಲಿ ಮಾಡೋ ಪಾಠವೆಲ್ಲಾ ಮಾಡಿ ಮುಗಿಸಿ, ಆಚೆ ಹೋಗುವಾಗ, “ನಾನು ನಾಳೆ ರಗಳೆ ಮಾಡ್ತೀನಿ”, ಅಂದು ಕ್ಲಾಸಿಂದ ಆಚೆಗೆ ಹೊರಟುಬಿಟ್ರು. ನಾನು ಸರ್ ಹೇಳಿದ ಮಾತು ಕೇಳಿ ಗೊಂದಲದ ಗೂಡಾಗಿಬಿಟ್ಟು ನನ್ನ ಪಕ್ಕದಲ್ಲಿ ಕುಳಿತಿದ್ದ ಗೆಳತಿ ಕವಿತಳಿಗೆ,”ಲೇ ಏನೇ ಇದೂ? ಸರ್ ಏನ್ ರಗಳೆ ಮಾಡ್ತಾರೋ! ಮನೇಲಿ ಏನಾದ್ರೂ ರಗಳೆ ಮಾಡಿದಾಗ ನಮ್ಮಮ್ಮನ ಹತ್ರ … Read more