ಮೂವರ ಕವನಗಳು: ಸಿರಿ, ಶ್ರೀಶೈಲ ಮಗದುಮ್ಮ, ವಿನಾಯಕ ಭಟ್
ಸದ್ದಿಲ್ಲದೇ ಒಳ ನುಗ್ಗಿದವನಿಗೆ ಭದ್ರವಾಗಿ ಮುಚ್ಚಿ, ಕೀಲಿ ಹಾಕಿದ್ದ ನನ್ನೆದೆಯ ಗುಬ್ಬಿ ಬಾಗಿಲನು ನಿನ್ನದೇ ಸ್ವಂತ ಸ್ವತ್ತೆಂಬಂತೆ ರಾಜ ಗಾಂಭೀರ್ಯದಲ್ಲಿ ತೆರೆದು ಸದ್ದಿಲ್ಲದೇ ಒಳನುಗ್ಗಿ, ಸಿಂಹಾಸನಾರೂಢನಾದೆಯಲ್ಲೋ ನಿನಗದೆಂತಹ ಸೊಕ್ಕು…? ಇಷ್ಟಾದರೆ ಸಹಿಸಿಕೊಳ್ಳುತ್ತಿದ್ದೆ ಪಾಪ, ಸುಸ್ತಾಗಿದ್ದಿರಬಹುದೇನೋ ಕುಳಿತು ಕೊಂಚ ಸುಧಾರಿಸಿಕೊಳ್ಳಲಿ ಎಂದು ಆದರೆ ಸುಮ್ಮನಿರದ ನೀನು ನನ್ನ ಕನಸುಗಳನ್ನೆಲ್ಲ ವಶ ಪಡಿಸಿಕೊಂಡೆಯಲ್ಲೋ ನಿನಗದೆಂತಹ ಛಾತಿ…? ಇರಲಿ, ಜುಜೂಬಿ ಕನಸುಗಳಿಗಾಗಿ ಕೊರಗುವುದೇ..? ಹಾಳಾಗಲಿ ಹೊಸ ಕನಸು ಹೆಣೆದರಾಯಿತು ಎಂದು ನನ್ನ ಮನಸಿಗೆ ಸಮಾಧಾನ ಹೇಳಿ ತಿರುಗಿ ನೋಡುವಷ್ಟರಲ್ಲಿ ನೀನು ನನ್ನ … Read more