ತನ್ನ ಅಹಂನ ಮುಂದೆ ದೇಶ ಕಾಯುವ ಯೋಧರ ತ್ಯಾಗ ಬಹು ದೊಡ್ಡದು: ನಾಗರಾಜ್.ಮುಕಾರಿ (ಚಿರಾಭಿ)
ಬೇಸಿಗೆ ಕಾಲ ಬಂದಾಗಲೆಲ್ಲಾ ಊಟಿ ಅಥವಾ ಮನಾಲಿಯ ನೆನಪಾಗುತ್ತಿತ್ತು ಕಾರಣ ನಿಮಗೆ ಗೊತ್ತೇ ಇದೆ. ಅಲ್ಲಿಯ ವಾತಾವರಣ ದೇಹ ತಂಪು ಮಾಡುವುದರ ಜೊತೆಗೆ ಕಣ್ಣುಗಳಲ್ಲಿ ಅಲ್ಲಿಯ ಸ್ವರ್ಗರಮಣೀಯ ದೃಷ್ಯಗಳನ್ನು ತುಂಬಿ ಆನಂದ ಪಡೆಸುತ್ತದೆ. ಹಾಗಾಗಿ ಈ ಬಾರಿ ಮನಾಲಿಗೆ ಹೋಗುವುದಾಗಿ ನಿರ್ಧರಿಸಿ ತಿರುವನಂತಪುರಂ-ಡೆಲ್ಲಿಗೆ ಹೊರಡುವ ರಾಜಧಾನಿ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಬುಕ್ ಮಾಡಿ ಕುಟುಂಬ ಸಮೇತರಾಗಿ ಹೊರಟೇ ಬಿಟ್ಟೆವು. ರೈಲಿನ ಒಳಹೊಕ್ಕೊಡನೇ ತಂಪಾದ ಗಾಳಿ ಮೈಯಲ್ಲಾ ತಣ್ಣಗಾಗಿಸಿತು. ಮನಾಲಿಯ ಸುಖ ಇಲ್ಲಿಂದಲೇ ಸಿಗಲು ಶುರುವಾಯಿತು. ನಮಗೆ ನಿಗಧಿ ಪಡಿಸಿದ … Read more