ಸಿಕಾಡ ಎಂಬ ಸಂಗೀತ: ಅಖಿಲೇಶ್ ಚಿಪ್ಪಳಿ
ಜೂನ್ ತಿಂಗಳಲ್ಲಿ ಮುಂಗಾರು ಪ್ರಾರಂಭವಾಗದೆ, ಈ ವರುಷದ ಗಿಡ ನೆಡುವ ಕಾರ್ಯಕ್ರಮ ಮುಂದಕ್ಕೆ ಹೋಯಿತು. ಅಂತೂ ಜುಲೈ ತಿಂಗಳಲ್ಲಿ ಮಳೆಗಾಲ ಶುರುವಾಯಿತೇನೊ ಎನಿಸಿ, ಗಿಡ ನೆಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಮಳೆ ಬಂದು ಇಳೆಯೇನೋ ತಂಪಾಯಿತು. ಗಿಡ ನೆಟ್ಟ ಮೇಲೆ ಬಿರು ಬೇಸಿಗೆ ಶುರುವಾಯಿತು. ನೆಟ್ಟ ಗಿಡಗಳು ಇನ್ನೆರೆಡು ದಿನ ಮಳೆ ಬಾರದಿದ್ದಲ್ಲಿ ಸತ್ತೇ ಹೋಗುವ ಸಂದರ್ಭ. ಮನುಷ್ಯರ ಕತೆ ಹೀಗಾದರೆ, ಮಳೆಗಾಲದಲ್ಲೇ ಜನ್ಮ ತಳೆಯುವ ಅದೆಷ್ಟೋ ಕೀಟಗಳು ಸಂಕಷ್ಟಕ್ಕೆ ಸಿಲುಕಿದ್ದವೋ. ನಮ್ಮಲ್ಲಿ ಮಳೆಗಾಲದಲ್ಲಿ ಸಾಮಾನ್ಯವಾಗಿ ಕಂಡು … Read more