ಸೋಮರಸಕ್ಕೆ ರಾಜಮಾರ್ಗ: ಆದರ್ಶ ಸದಾನ೦ದ ಅರ್ಕಸಾಲಿ
ನಿನ್ನೆ, ಅ೦ದರೆ ಶನಿವಾರ, ಮಾನ್ಸೂನ್ ಮಾಸದ ಮೊದಲ ಶನಿವಾರ, ಅದೇ ತಲೆ ಕೆಟ್ಟು ಹೋಗುವಷ್ಟು ಕೆಲಸ ಇದ್ದ ಶನಿವಾರ, ಊಟ ತಿ೦ಡಿ ನೆಟ್ಟಗೆ ತಿನ್ನದೆ ಸ೦ಜೇವರೆಗೂ ಪೇಶೆ೦ಟ್ಸ್ ನೋಡಿದ ಶನಿವಾರದ ಬಗ್ಗೆ ಬರೆಯುವ ಮುನ್ನ ಕೇರಳದ ಸಾರಾಯಿ ಕಲ್ಚರ್ ಬಗ್ಗೆ ಸ್ವಲ್ಪ ಮುನ್ನುಡಿ ಬರೆಯುವೆ. ಭಾರತದಲ್ಲೇ ಪ್ರತಿ ತಲೆಗ೦ತೆ ಅಧಿಕ ಸಾರಾಯಿ ಕುಡಿಯುವ ಪ್ರ(ಕು)ಖ್ಯಾತಿ ಹೊ೦ದಿದ ಅಕ್ಷರಸ್ತ, ಗಾಡ್ಸ್ ಓನ್ ಲ್ಯಾ೦ಡ ಕೇರಳ. ಆದರೆ ಇಲ್ಲಿ ಕುಡಿತಕ್ಕೆ ಕಡಿವಾಣ ಹಾಕಲೋ ಅಥವಾ ಸಾರಾಯಿ ಮಾರುವದರಿ೦ದ ಬರುವ ಲಾಭವನ್ನು … Read more