ಜಾನ್ ಎಂಬ ಬಿರುಗಾಳಿಯ ಮುನ್ಸೂಚನೆ…: ಗುರುಪ್ರಸಾದ್ ಕುರ್ತಕೋಟಿ
ಇಲ್ಲಿಯವರೆಗೆ ಜಾನ್ ಆಯೋಜಿಸಿದ್ದ ಪಾರ್ಟಿ ಮುಗಿಸಿ ಮನೆಗೆ ಬಂದ ವೆಂಕಣ್ಣನ ಮುಖ ತುಂಬಾ ಚಿಂತೆಯಲ್ಲಿದ್ದಂತೆ ಕಂಡು ಬಂದದ್ದರಿಂದ ಜಾನು ಗೆ ಕಳವಳವಾಯಿತು. “ಯಾಕ್ರೀ ಪಾರ್ಟಿಯೊಳಗ ಯಾರರೆ ಏನರೆ ಅಂದರೋ ಏನು?” ಅಂತ ಹತ್ತಿರಕ್ಕೆ ಹೋಗಿ ವಿಚಾರಿಸಿದಳು. ಹಾಗೆ ಹತ್ತಿರ ಹೋಗಿದ್ದಕ್ಕೆ ಇನ್ನೊಂದು ಕಾರಣವೂ ಇತ್ತು. ಗಂಡ ವಿದೇಶಕ್ಕೆ ಬಂದು ಅವರ ತರಹವೇ ಪಾರ್ಟಿಲಿ ಗುಂಡು ಹಾಕೋಕೂ ಶುರು ಹಚ್ಚಿಕೊಂಡನೋ ಹೇಗೆ ಎಂಬ ಪರೀಕ್ಷೆ ಅದಾಗಿತ್ತು. “ಯಾರೇನ್ ಅಂದ್ರೂ ನಾ ತಲಿ ಕೆಡಿಸ್ಕೊಳೋದಿಲ್ಲ ಬಿಡು. ಆದ್ರ ಆ ಜೇ.ಸಿ.ಬಿ … Read more