ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಜ್ಞಾನೋದಯವಾದವ ಯುವ ಸನ್ಯಾಸಿಯೊಬ್ಬ ಜ್ಞಾನೋದಯದ ಅತ್ಯುನ್ನತ ಮಟ್ಟವನ್ನು ತಲುಪಿದ್ದಾನೆಂದು ಗುರುಗಳು ಒಂದು ದಿನ ಘೋಷಿಸಿದರು. ಈ ವಾರ್ತೆ ಸಂಭ್ರಮಕ್ಕೆ ಕಾರಣವಾಯಿತು. ಯುವ ಸನ್ಯಾಸಿಯನ್ನು ನೋಡಲು ಕೆಲವು ಸನ್ಯಾಸಿಗಳು ಹೋದರು. “ನಿನಗೆ ಜ್ಞಾನೋದಯವಾಗಿದೆ ಎಂಬ ಸುದ್ದಿ ಕೇಳಿದೆವು. ಅದು ನಿಜವೇ?” ಕೇಳಿದರು ಸನ್ಯಾಸಿಗಳು. “ಅದು ನಿಜ,” ಉತ್ತರಿಸಿದ ಯುವ ಸಂನ್ಯಾಸಿ. “ಈಗ ನೀನು ಹೇಗಿರುವೆ?” ವಿಚಾರಿಸಿದರು ಸಂನ್ಯಾಸಿಗಳು. “ಎಂದಿನಂತೆ ದುಃಖಾರ್ತ,” ಪ್ರತಿಕ್ರಿಯಿಸಿದ ಯುವ ಸಂನ್ಯಾಸಿ ***** ೨. ಸಭ್ಯಾಚಾರ ಒಂದು ದಿನ ಆ ಪ್ರಾಂತ್ಯದ ಆಡಳಿತದ ಜವಾಬ್ದಾರಿ … Read more