ಬಲ್ಲವನೇ ಬಲ್ಲ ರಂಗದ ರುಚಿ: ಮಲ್ಲಮ್ಮ ಯಾಟಗಲ್, ದೇವದುರ್ಗ
ರಂಗಭೂಮಿ ಎಂದರೆ ಬೇರೆ ರೀತಿಯಲ್ಲಿ ಅರ್ಥೈಸಿಕೊಂಡಿರುವ ಪಾಲಕರಿಗೆ ಮನವರಿಕೆ ಮಾಡುವವರು ಯಾರು ? ಶಾಲಾ ಕಾಲೇಜುಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ರಂಗಭೂಮಿಯ ರುಚಿಯನ್ನು ನೀಡಬೇಕೆಂದು ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಕುವೆಂಪುರವರ ಸ್ಮಶಾನ ಕುರುಕ್ಷೇತ್ರದ ನಾಟಕ ಮಾಡಿಸಿದಾಗ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ಧಾರವಾಡದಲ್ಲಿ ನಡೆದ ವಿಭಾಗೀಯ ಮಟ್ಟಕ್ಕೆ ಅಯ್ಕೆಯಾದ ಸಂದರ್ಭದಲ್ಲಿ ನನಗೇನು ರಂಗಭೂಮಿಯ ಬಗ್ಗೆ ಅಷ್ಟೊಂದು ಆಸಕ್ತಿ ಉಳಿದಿರಲಿಲ್ಲ. ಯಾಕೆಂದರೆ ಪಾಲಕರು ತಿಳಿದುಕೊಂಡ ನಾಟಕ ನಮ್ಮದಾಗಿರಲಿಲ್ಲ. ಅಂದು ಸಂಜೆ ಧಾರವಾಡದಲ್ಲಿ ಶೋ ಇತ್ತು. … Read more