ಸಿಡಿದೆದ್ದ ಗಾಂಧೀಶಕ್ತಿಸ್ಥಳ ಬದನವಾಳು: ಎಸ್.ಜಿ. ಸೀತಾರಾಮ್
“ಬದನವಾಳು” ಎಂದೊಡನೆ ಹಳೆಯ ಮೈಸೂರಿಗರ ಮನಸ್ಸಿಗೆ ಬರುವುದು, ಗಾಂಧೀ ರಚನಾತ್ಮಕ ಕಾರ್ಯಕ್ರಮದಡಿಯಲ್ಲಿ 88 ವರ್ಷಗಳ ಕೆಳಗೆ, ಅಂದರೆ 1927ರಲ್ಲಿ, ಅಲ್ಲಿ ಸ್ಥಾಪಿಸಲ್ಪಟ್ಟ, “ನೂಲುವ ಪ್ರಾಂತ್ಯ” ಮತ್ತು “ಖಾದಿ ಗ್ರಾಮೋದ್ಯೋಗ ಕ್ಷೇತ್ರ.” ಮೈಸೂರು-ಚಾಮರಾಜನಗರ ರೈಲು ಮಾರ್ಗದಲ್ಲಿರುವ ಈ ಗಾಂಧೀಕ್ಷೇತ್ರವು, ನಂಜನಗೂಡಿನಿಂದ 9 ಕಿ.ಮೀ. ಮತ್ತು ಮೈಸೂರಿನಿಂದ 34 ಕಿ.ಮೀ. ದೂರದಲ್ಲಿದೆ; “ತಗಡೂರು” ಎಂಬ ಇದರ “ಅವಳಿ” ಗಾಂಧೀಕ್ಷೇತ್ರದಿಂದ 9 ಕಿ.ಮೀ. ದೂರದಲ್ಲಿದೆ. “ಮೈಸೂರು ಗಾಂಧೀ” ಎಂದೇ ಪ್ರಸಿದ್ಧರಾಗಿದ್ದ ತಗಡೂರು ರಾಮಚಂದ್ರ ರಾವ್ ಮತ್ತು ಅಗರಂ ರಂಗಯ್ಯ (ಸಾಧ್ವೀ … Read more