
Related Articles
ಗೆದ್ದು ಬಂದಳು ಸೀತೆ ..: ಅನಿತಾ ನರೇಶ್ ಮಂಚಿ
ಶಾಲೆಯಿಂದ ಬರುವ ದಾರಿಯಲ್ಲೇ ಇದ್ದ ಅಪ್ಪನ ಕ್ಲಿನಿಕ್ಕಿನ ಪಕ್ಕದ ಖಾಲಿ ಕೋಣೆ ನನ್ನ ಕಣ್ಣಿಗೆ ನಿತ್ಯವೂ ಬೀಳುತ್ತಿತ್ತು. ಎಲ್ಲಾ ಅಂಗಡಿಯ ಬಾಗಿಲುಗಳಂತೆ ಇದಕ್ಕೂ ಮರದ ಉದ್ದುದ್ದ ಹಲಗೆಗಳೇ ಬಾಗಿಲು. ಒಂದರ ಪಕ್ಕದಲ್ಲಿ ಒಂದರಂತೆ ಜೋಡಿಸಿ ಇಡುತ್ತಿದ್ದ ಇದನ್ನು ಹಾಕುವುದು ಮತ್ತು ತೆರೆಯುವುದೂ ಕೂಡಾ ನಾಜೂಕಿನ ಕೆಲಸವೇ. ಯಾಕೆಂದರೆ ಆಯಾಯ ಜಾಗ ತಪ್ಪಿ ಹಲಗೆಗಳನ್ನು ಜೋಡಿಸಿದರೆ ಅಂಗಡಿಯ ಬಾಗಿಲು ಹಾಕಲೇ ಸಾಧ್ಯವಾಗುತ್ತಿರಲಿಲ್ಲ. ಅದಕ್ಕಾಗಿಯೇ ಹೆಚ್ಚಿನೆಲ್ಲಾ ಬಾಗಿಲಿನ ಹಲಗೆಗಳ ಮೇಲೆ ಒಂದು, ಎರಡು, ಮೂರು … ಎಂದು ಸಂಖ್ಯೆಗಳನ್ನು ಬರೆದಿಡುತ್ತಿದ್ದರು. […]
ಚೌತಿ ಹಬ್ಬ: ವೆಂಕಟೇಶ್ ಪ್ರಸಾದ್
ಕಳೆದ ನಾಲ್ಕು ದಿನಗಳಿಂದ ಮಳೆಯಿಲ್ಲದೆ ಬೇಸಿಗೆಯಂತಾಗಿದ್ದ ನನ್ನೂರು ಮೊನ್ನೆ ಶನಿವಾರ ಸುರಿದ ಹಠಾತ್ ಮಳೆಗೆ ಮತ್ತೆ ಮಳೆಗಾಲವನ್ನು ನೆನಪಿಸಿತ್ತು. ಚಹಾ ಕುಡಿಯುತ್ತ ಟೆರೆಸ್ನಲ್ಲಿ ಅಡ್ದಾಡುತ್ತಿದ್ದ ನನಗೆ ಪಕ್ಕದ ಶಾಲೆಯಿಂದ ತೇಲಿಬಂದ ಗಜಮುಖನೇ ಗಣಪತಿಯೇ ನಿನಗೆ ವಂದನೇ ನಂಬಿದವರ ಬಾಳಿನ ಕಲ್ಪತರು ನೀನೇ ……. ಹಿನ್ನೆಲೆ ಸಂಗೀತ ರಹಿತ ಎಸ್. ಜಾನಕಿ ಹಾಡು ಕ್ಷಣಕಾಲ ಆಶ್ಚರ್ಯವನ್ನುಂಟುಮಾಡಿತ್ತು. ಇದರ ಬೆನ್ನಿಗೆ ಬಂದ ಶರಣು ಶರಣಯ್ಯ ….. ಪಿ. ಬಿ . ಶ್ರೀನಿವಾಸ್ ಹಾಡು ಆಶ್ಚರ್ಯವನ್ನು ಇಮ್ಮಡಿಗೊಳಿಸಿತ್ತು!! ಇದೇನಪ್ಪಾ ನೋಡಿಬಿಡೋಣ ಎಂದು […]
ಬಂಟ ಮಲೆಯೆಂಬ ಬದುಕ ತಾಣ. . .: ಸ್ಮಿತಾ ಅಮೃತರಾಜ್
ಜನ ನಿಬಿಡ ಪ್ರದೇಶದಲ್ಲಿ, ಉಸಿರುಕಟ್ಟಿಸುವ ಪ್ಲಾಟ್ ಗಳಲ್ಲಿ ವೇಗದ ಬದುಕಿಗಂಟಿದ ಜನ ಅಷ್ಟೇ ಏದುಸಿರು ಬಿಟ್ಟುಕೊಂಡು ಓಡುತ್ತಿದ್ದಾರೆ. ಎಲ್ಲರೂ ಅವರವರ ಬದುಕಿಗಷ್ಟೇ ಸೀಮಿತವಾಗುತ್ತಿರುವ ಈ ಸಂಕುಚಿತ ಕಾಲಗಟ್ಟದಲ್ಲಿ ಎಲ್ಲರೂ ತಳಕು ಬಳುಕಿನ ಮೋಹಕ್ಕೊಳಗಾಗಿ ನಗರವಾಸಿಗಳಾಗುತ್ತಿದ್ದಾರೆ. ನಗರದ ಸೆಳೆತವೇ ಅಂತದ್ದು. ನಮ್ಮ ನರನಾಡಿಗಳಲ್ಲಿ ಅದಮ್ಯ ತೀರದ ಹುಚ್ಚು ಹತ್ತಿಸಿ, ಗಕ್ಕನೆ ಮಾಯಾವಿಯಂತೆ ನಮ್ಮನ್ನು ಅದರ ಕದಂಬ ಬಾಹುಗಳಲ್ಲಿ ಬಂಧಿಸಿಕೊಂಡು, ಬದುಕಿರುವವರೆಗೂ ವಿಲವಿಲನೇ ಒದ್ದಾಡಿಸಿ ಬಿಡುತ್ತದೆ. ಇಂತಹ ಹೊತ್ತಲ್ಲಿ ಹಳ್ಳಿಗಳೂ ನಗರಗಳಾಗುವ ಕನಸು ಹೊತ್ತು ಸಾಗುತ್ತಿವೆ. ಹಳ್ಳಿಯೆಂಬ ಕಲ್ಪಿತ ಚಿತ್ರಣವೇ […]