Related Articles
ಥ್ಯಾಂಕ್ ಯೂ ಪೋಸ್ಟ್ ಮನ್: ಅಮರದೀಪ್. ಪಿ.ಎಸ್.
ಬರೆಯದ ಪ್ರೇಮದ ಕವಿತೆ ಹಾಡಾಯಿತು… ಎದೆಯಲಿ ನೆನಪಿನ ನೋವು ಸುಖ ತಂದಿತು….. ಪಂಕಜ್ ಉಧಾಸ್ ಮತ್ತು ಕವಿತಾ ಕೃಷ್ಣಮೂರ್ತಿ ಹಾಡುತ್ತಿದ್ದರು. ನಾನು ಖಾಲಿ ಕೂತ ಸಮಯದಲ್ಲಿ ಹಾಡು ಕೇಳುವುದು ಬಿಟ್ಟರೆ ಯಾವುದಾದರೂ ಪುಸ್ತಕ ನೆನಪಾಗಿ ಹುಡುಕುತ್ತೇನೆ. ಇವತ್ತು ಪುಸ್ತಕ ತಡಕಾಡಲು ಮನಸಾಗಲಿಲ್ಲ… ಹಾಡಿನ ಗುನುಗು ನಾಲಗೆಗೆ ನೆನಪಾಗಿದ್ದೇ ತಡ ಕೇಳುತ್ತಾ ಕುಳಿತೆ. ನಾನು ಡಿಪ್ಲೋಮಾ ಓದುವ ಕಾಲದಲ್ಲೂ ಏನೋ ಗೊತ್ತಿಲ್ಲ. ನನ್ನ ರೂಮೇಟ್ ನಾಗರಾಜ್ (ಡಿಂಗ್ರಿ) ಒಂದು ವಾಕ್ಮನ್ ತಂದಿದ್ದ. ಒಂದಿಷ್ಟು ಕೆಸೆಟ್ ಗಳಿದ್ದವು. ಅದೆಂಥ ಅಡಿಕ್ಷನ್ […]
ಜ್ಞಾನದ ಹರಿವಿನ ಸ್ಥಿತಿಗತಿ. ಏನು? ಎತ್ತ?: ರಕ್ಷಿತ್ ಶೆಟ್ಟಿ
ಒಂದು ಕಾಲವಿತ್ತು. ಬರಹಗಾರರು ಹಗಲಿರುಳೆನ್ನದೇ ಬರೆದು ತಮ್ಮ ಕೃತಿಗಳನ್ನು ಮುದ್ರಿಸಿ ಉರಿ ಮಳೆ ಚಳಿಯಲ್ಲಿಯೂ ಅಲೆದು ಪ್ರತಿಯನ್ನು ಮಾರುತ್ತಿದ್ದರು. ನಾಡು ನುಡಿಗಾಗಿ ಭಾಷೆಯ ಹಲವು ಮಗ್ಗುಲಲ್ಲಿ ಸಾಹಿತ್ಯ ಕೃಷಿ ಮಾಡಿ ಓದುಗರೊಡನೆ ಭಾವನೆಗಳನ್ನು ಬೆಸೆದುಕೊಳ್ಳುತ್ತಿದ್ದ ಸಮಯವದು. ಇಂಗ್ಲೀಷಿನ ಬರಹಗಾರರಿಗೆ ವಿಶೇಷ ಸ್ಕೋಪ್ ಸಿಗುತ್ತಿದ್ದರೂ ಸ್ವಭಾಷೆಯನ್ನು ಕೃತಿಗಳಲ್ಲಿ ಮೈತಾಳಿಸಿಕೊಂಡು ಭಾಷಾ ಸೇವೆ ಮಾಡಿರವುದು ಕೇವಲ ಕನ್ನಡಕ್ಕಷ್ಟೇ ಸೀಮಿತವಲ್ಲದ್ದು. ಅಂದಿನ ಓದು :- ಕೃತಿಯೊಂದನ್ನು ಮನೆಯವರೆಲ್ಲರೂ ಕಿತ್ತಾಡಿಕೊಂಡು ಆದಷ್ಟು ಬೇಗ ಓದುತ್ತಿದ್ದ ಕಾಲವಿತ್ತು. ಕಾಲ ಸಂದರ್ಭವೂ ಪೂರಕವಾಗಿದ್ದುದು ಬೇರೆ ಮಾತು. ವರ್ಷದಲ್ಲಿ ದುಡಿಯೋದನ್ನ ತಿಂಗಳಲ್ಲಿ ದುಡಿಯೋ ಧಾವಂತ ಆಗಿರಲಿಲ್ಲ. ಅನಕ್ಷರತೆಯಿಂದ ಅಕ್ಷರಸ್ಥತೆಯೆಡೆಗೆ […]
ಮೈಸೂರು ಹುಸೇನಿಯವರ ಪೇಪರ್ ಕಲಾಕೃತಿಗಳು
ಕಲಾವಿದ ಎಸ್.ಎಫ್. ಹುಸೇನಿ ಅವರು ಕಲಾವಲಯದಲ್ಲಿ ಮೈಸೂರು ಹುಸೇನಿ ಎಂದೇ ಚಿರಪರಿಚಿತರು. ತಂದೆ ಸಯ್ಯದ್ ಫೀರ್, ತಾಯಿ ಜೀನಾತ್ವುನ್ನಿಸಾ ಬೀ ರವರ ಮಗನಾಗಿ ಮಂಡ್ಯಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರಂನಲ್ಲಿ ಜನಿಸಿದ ಇವರು ಬಾಲ್ಯದ ದಿನಗಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತರಾಗಿ ಕಲೆಯಲ್ಲಿಯೇ ಜೀವನ ರೂಪಿಸುವಂತಾಯಿತು. ಇವರು ಮೈಸೂರಿನ ವೈಜಯಂತಿ ಚಿತ್ರಕಲಾ ಶಾಲೆಯಲ್ಲಿ ಪೈನ್ ಆರ್ಟ್ ಡಿಪ್ಲೊಮ ಮತ್ತು ಆರ್ಟ್ಮಾಸ್ಟರ್ ಶಿಕ್ಷಣ ಪಡೆದು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಬಿ.ಎಫ್.ಎ. ಪದವಿಯನ್ನು ಪಡೆದಿದ್ದಾರೆ. ಅವರ ವಿಶಿಷ್ಟ ಬಗೆಯ ಕಾಗದ […]
ಶರಾವತಿ ಹಿನ್ನೆಲೆಯಲ್ಲಿನ ದಾರುಣ ಬದುಕಿನ ಕತೆಯನ್ನು ಕಿರುಚಿತ್ರವಾಗಿಸಿದ ಪ್ರಶಾಂತ್ ಸಾಗರ್ ಅವರಿಗೆ ಅಭಿನಂದನೆಗಳು… ಚೆನ್ನಾಗಿ ಮೂಡಿ ಬಂದಿದೆ.