Related Articles
ಸುಷ್ಮಾ: ಕುಸುಮ ಆಯರಹಳ್ಳಿ
ಸುಮಾರು ಹನ್ನೆರಡು ವರ್ಷಗಳೇ ಕಳೆದಿರಬೇಕು. ಅದರೂ ಈ ಘಟನೆ ಮಾತ್ರ ನನ್ನ ಮನಸಿನಲ್ಲಿ ಇಂದಿಗೂ ಹಸಿ ಹಸಿಯಾಗಿದೆ. ಹತ್ತನೇ ಕ್ಲಾಸಿನವರೆಗೂ ಚಾಮರಾಜನಗರದ ಅಜ್ಜಿಮನೆಯಲ್ಲಿ ಬೆಳೆದ ನಾನು ಆಗಷ್ಟೇ ಅಪ್ಪ,ಅಮ್ಮನನ್ನೂ, ಸ್ವಂತ ಹಳ್ಳಿಯನ್ನೂ, ಪಿಯುಸಿಯನ್ನೂ ಸೇರಿದ್ದೆ. ಸುತ್ತಮುತ್ತಲ ಹಳ್ಳಿಗಳಿಗೆ ಇದ್ದದ್ದು ಅದೊಂದೇ ದೇವಲಾಪುರದ ಪಿಯು ಕಾಲೇಜು. ಬುದ್ದಿವಂತರೂ, ಒಂದಷ್ಟು ಸಾಹಿತ್ಯಾಸಕ್ತಿಯೂ ಇದ್ದ ಸುತ್ತಲ ಹಳ್ಳಿ ಹುಡುಗ-ಹುಡುಗಿಯರಲ್ಲಿ ತುಂಬ ಜನ ಇದೇ ಬ್ಯಾಚಲ್ಲಿದ್ದರು. ಹೆಚ್ಚೆಂದರೆ 100 ಜನ ವಿಧ್ಯಾರ್ಥಿಗಳಿದ್ದ, ಎರಡೇ ಕ್ಲಾಸಿನ ಆ ಕಾಲೇಜಿನಲ್ಲಿ ನಾವು ಚರ್ಚಾಸ್ಪರ್ಧೆ ಮುಂತಾದವಕ್ಕೆ ದೀಪ […]
ಇಹಕ್ಕೂ ಮನಕ್ಕೂ ಬೆಳಕ ಸುರಿವ ದೀಪಾವಳಿ: ಗೌರಿ.ಚಂದ್ರಕೇಸರಿ, ಶಿವಮೊಗ್ಗ
ಜಗದ ಕತ್ತಲೆಯನ್ನೆಲ್ಲ ಹೊಡೆದೋಡಿಸುವ ಬೆಳಕು ಯಾರಿಗೆ ತಾನೆ ಇಷ್ಟವಿಲ್ಲ? ಝಗಮಗಿಸುವ ದೀಪಗಳ ಹಬ್ಬವಾದ ದೀಪಾವಳಿ ಎಂದರೆ ಬಾಲ್ಯದಿಂದಲೂ ಏನೋ ಒಂದು ಆಕರ್ಷಣೆ. ಕಳೆದು ಹೋದ ಅದೆಷ್ಟೋ ದೀಪಾವಳಿಗಳು ಮತ್ತೆ ಮತ್ತೆ ನೆನಪಿಗೆ ಬರುತ್ತವೆ. ಈಗಿನ ತರಾವರಿ ಬಣ್ಣದ ಬಲ್ಬುಗಳ ದೀಪಗಳು ಹಿಂದಿನ ಮಣ್ಣಿನ ಹಣತೆಗಳ ಮುಂದೆ ಮಸುಕಾಗಿ ಬಿಡುತ್ತವೆ. ದೀಪಾವಳಿ ಇನ್ನೂ ತಿಂಗಳಿರುವಾಗಲೇ ಮನೆಯಲ್ಲಿ ಸಡಗರ ಪ್ರಾರಂಭವಾಗುತ್ತಿತ್ತು. ಸೊಂಟಕ್ಕೆ ಸೆರಗನ್ನು ಸಿಕ್ಕಿಸಿ ಉದ್ದವಾದ ಕೋಲೊಂದಕ್ಕೆ ಹಳೆಯ ಬಟ್ಟೆಯನ್ನು ಕಟ್ಟಿ ಜೇಡರ ಬಲೆಗಳನ್ನೆಲ್ಲ ಅವ್ವ ತೆಗೆಯುತ್ತಿದ್ದಳು. ನಂತರ ಅದೇ […]
ಕುವೆಂಪು ಮತ್ತು ಕನ್ನಡ: ದೊರೇಶ್
ಡಿಸೆಂಬರ್ 29 ಕುವೆಂಪು ಅವರ ಹುಟ್ಟುಹಬ್ಬವನ್ನು ನಾವು ಆಚರಿಸುತ್ತಿದ್ದೇವೆ. ಆದಿಕವಿ ಪಂಪನಿಂದ ಸಶಕ್ತ ಕಾವ್ಯ ಮಾರ್ಗವನ್ನು ಕಂಡುಕೊಂಡ ಕನ್ನಡ ಸಾಹಿತ್ಯವು ಅಗಾಧವಾಗಿ ಬೆಳೆದಿರುವುದಷ್ಟೇ ಅಲ್ಲದೆ ಅನುಪಮ ಕೊಡುಗೆಯನ್ನು ವಿಶ್ವ ಸಾಹಿತ್ಯಕ್ಕೆ ನೀಡಿದೆ. ಈ ಕನ್ನಡದ ಸಾಹಿತ್ಯ ನದಿಯು ತನ್ನ ಸುದೀರ್ಘ ಪಯಣದಲ್ಲಿ ಆಚೀಚೆಯಿಂದ ಜಲದ್ರವ್ಯಗಳನ್ನು ಪಡೆದು ಮುಂದೆ ಸಾಗಿ ಸಾಗರವಾಗಿ ರೂಪುಗೊಂಡಿತು. ಆ ಸಾಗರದಲ್ಲಿ ಮುತ್ತುರತ್ನಗಳು ನಿರ್ಮಾಣವಾದವು. ಅದರಲ್ಲೊಂದು ಅದ್ಭುತ ಮುತ್ತು ಕುವೆಂಪು.ಅವರ ಸಾಧನೆಯ ಪ್ರತಿಯೊಂದು ಹೆಜ್ಜೆಯಲ್ಲೂ ಕನ್ನಡ ಸಂಸ್ಕೃತಿಯ ದರ್ಶನವಾಗುತ್ತದೆ. ಕುವೆಂಪು ಅವರಷ್ಟು ಕನ್ನಡದ ಪರವಾಗಿ […]
ಶರಾವತಿ ಹಿನ್ನೆಲೆಯಲ್ಲಿನ ದಾರುಣ ಬದುಕಿನ ಕತೆಯನ್ನು ಕಿರುಚಿತ್ರವಾಗಿಸಿದ ಪ್ರಶಾಂತ್ ಸಾಗರ್ ಅವರಿಗೆ ಅಭಿನಂದನೆಗಳು… ಚೆನ್ನಾಗಿ ಮೂಡಿ ಬಂದಿದೆ.