ಪ್ರಶಸ್ತಿ ಅಂಕಣ

ಹೆಸರಿಡದ ಕಥೆಯೊಂದು (ಭಾಗ 1): ಪ್ರಶಸ್ತಿ ಪಿ.

ಹೇ ಹೋಳಿಗೊಂದಿನ ರಜಾ ಹಾಕಕ್ಕೆ ಹೇಳೇ ಆ ಸೋಮು ಮತ್ತವನ ಗ್ಯಾಂಗಿಗೆ. ಅವ್ರನ್ನೆಲ್ಲಾ ನೋಡಿ ಸಿಕ್ಕಾಪಟ್ಟೆ ಸಮಯ ಆಯ್ತು. ಸಿಗೋಣಂತೆ ಬಣ್ಣದ ಹಬ್ಬದಲ್ಲಿ…ತಮ್ಮೆಂದಿನ ಪಾನಿ ಪುರಿ ಅಡ್ಡಾದಲ್ಲಿ ಫುಲ್ ಜೋಷಲ್ಲಿ ಮಾತಾಡ್ತಾ ಇದ್ಲು ಶ್ವೇತ ತನ್ನ ಗೆಳತಿ ಶಾರ್ವರಿಯೊಂದಿಗೆ. ಬೇರೆಯವ್ರು ರಜಾ ಹಾಕಿದ್ರು ಹಾಕ್ಬೋದೇನೋ ಆದ್ರೆ ಆ ಶ್ಯಾಮಂದೇ ಡೌಟು ಕಣೇ ಅಂದ್ಲು ಶಾರ್ವರಿ.ಡೌಟಾ ? ಯಾಕೆ ಅಂತ ಕಣ್ಣರಳಿಸಿದ್ಲು ಶ್ವೇತ  ಹೋಳಿಗಾ ? ಒಂದಿಡೀ ದಿನಾನಾ ಅಂತಾನೆ . ಒಂದಿನ ಕೆಲಸಕ್ಕೆ ಹೋಗ್ಬೇಡ ಅಂದ್ರೆ ಲಬೊ […]

ಪ್ರಶಸ್ತಿ ಅಂಕಣ

ಒಂದು ಸ್ನೇಹದ ಸುತ್ತ: ಪ್ರಶಸ್ತಿ ಅಂಕಣ

ತೊಳೆಯಬೇಕೆಂದು ನೆನೆಸಿದರೂ ತೊಳೆಯಲಾಗದ ಸೋಮಾರಿತನಕ್ಕೆ ಬಕೆಟ್ಟಲ್ಲೇ ಕೊಳೆಯುತ್ತಿರುವ ಬಟ್ಟೆ, ಉತ್ತರ ದಕ್ಷಿಣಕ್ಕೆ ಮುಖಮಾಡಿರೋ ತನ್ನ ಮೂಲ ಬಣ್ಣ ಬಿಳಿಯೋ, ಹಳದಿಯೋ,  ಸಿಮೆಂಟೋ ಎಂದು ತನಗೇ ಮರೆತು ಹೋದಂತಾಗಿರೋ ಬೂದು ಶೂಗಳಿಂದ ಹೊರಬಿದ್ದು ತನ್ನ ಅಸ್ತಿತ್ವ ಸಾರುತ್ತಿರೋ ಸಾಕ್ಸುಗಳು, ನಾಯಿ ನಾಲಗೆಯಾದಂತಾಗಿ ಕೆಲವೆಡೆ ತಳ ಕಂಡರೂ ಇನ್ನೂ ಮುಕ್ತಿ ಕಾಣದ ಚಪ್ಪಲಿ, ಹೊರಗೆ ಒಣಗಿಸಿ ವಾರವಾದರೂ ತೆಗೆಯದಿದ್ದ ನನ್ನ ಬಟ್ಟೆಗಳಿಂದ ತನ್ನ ಬಟ್ಟೆಗೆ ಜಾಗವಿಲ್ಲವೆಂದು ಸಿಟ್ಟಿಗೆದ್ದ ಗೆಳೆಯ ತಂದು ಒಗೆದಿರೋ ಗುಪ್ಪೆ ಗುಪ್ಪೆ ಬಟ್ಟೆಗಳು, ತರಿಸಿದರೂ ಓದುವುದಿರಲಿ ಮಡಚಿಡಲೂ […]

ಪ್ರಶಸ್ತಿ ಅಂಕಣ

ಚಿಕ್ಕಮಗಳೂರ ಟ್ರಿಪ್ಪು: ಪ್ರಶಸ್ತಿ ಪಿ.

ಮುಳ್ಳಯ್ಯನ ಗಿರಿಗೆ ಹೋಗ್ಬೇಕನ್ನೋದು ಬಹುದಿನದ ಕನಸು. ಆದ್ರೆ ಬೆಂಗ್ಳೂರಿಂದ ೨೫೦ ಚಿಲ್ರೆ ಕಿಲೋಮೀಟ್ರು ಅನ್ನೋ ಕಾರಣಕ್ಕೆ ಮತ್ತೆ ಒಂದಿನ ಅದೊಂದಕ್ಕೇ ಹೋಗ್ಬರೋಕಾಗಲ್ಲ. ಎರಡು ದಿನಕ್ಕೆ ಬೆಂಗ್ಳೂರಿಂದ ಗಾಡಿ ಮಾಡಿಸ್ಕೊಂಡೋದ್ರೆ ಬರೀ ಹೋಗ್ಬರೋ ಚಾರ್ಜೇ ಜಾಸ್ತಿ ಆಗತ್ತೆ, ಎರಡು ದಿನಕ್ಕೆ ಯಾರು ಬರ್ತಾರೋ, ಯಾರು ಬರೋಲ್ವೋ ಅನ್ನೋ ಹಲವು ಸಂದೇಹಗಳಲ್ಲೇ ಕನಸು ಮುರಿದುಬೀಳ್ತಿತ್ತು. ಕೊನೆಗೂ ಹರಿ ಹರಿ ಅಂತ ಸಡನ್ನಾಗಿ ಶುಕ್ರವಾರ ಸಂಜೆ ಪ್ಲಾನು ಪಕ್ಕಾ ಆಗಿ ಶುಕ್ರವಾರ ರಾತ್ರೆ ಒಂದೂಮುಕ್ಕಾಲಿಗೆ ಮುಳ್ಳಯ್ಯನಗಿರಿಗೆ ಹೊರಟೇಬಿಟ್ವಿ. ಚಿಕ್ಕಮಗಳೂರು ಅಂದ್ರೆ ಸೀತಾಳಯ್ಯನಗಿರಿ, […]

ಪ್ರಶಸ್ತಿ ಅಂಕಣ

ಸಾಗರದ ಮಾರಿಕಾಂಬ ಜಾತ್ರೆ: ಪ್ರಶಸ್ತಿ ಪಿ.

ಸಾಗರದ ಹಬ್ಬಗಳು ಅಂದ್ರೆ ಮೊದಲು ನೆನಪಾಗೋದು ಮೂರು ವರ್ಷಕ್ಕೊಮ್ಮೆ ಬರೋ ಮಾರಿ ಜಾತ್ರೆ. ಸಾಗರದ ಮಧ್ಯಭಾಗದಲ್ಲಿರುವ ಶ್ರೀ ಮಾರಿಕಾಂಬೆ ದೇವಿಯ ಒಂಭತ್ತು ದಿನಗಳ ಜಾತ್ರೆಯೆಂದರೆ ಸಾಗರಿಗರ ಪಾಲಿಗೆ ಅಂದೊಂದು ದೊಡ್ಡ ಹಬ್ಬವೇ. ಮೊದಲನೇ ದಿನ ಅದೇ ಬೀದಿಯಲ್ಲಿರುವ ತನ್ನ ತವರು ಮನೆಯಲ್ಲಿರುತ್ತಾಳಂತೆ ತಾಯಿ. ಅವತ್ತು ಮಾಂಸ ಮಧ್ಯಗಳಿಲ್ಲದ ಸಸ್ಯಾಹಾರಿ ಪೂಜೆ. ಆಮೇಲಿನ ದಿನಗಳಲ್ಲಿ ಕುರಿ, ಕೋಳಿಗಳ ಕಡಿತವೆಂದು ಮಾಂಸಾಹಾರಿಗಳ ಹಬ್ಬ. ಆ ಬೀದಿಯ ಮಾಂಸದಂಗಡಿಯಲ್ಲಿ ಮೊದಲ ದಿನವೇ ಮೂವತ್ತೊಂದು ಕುರಿ ಕಡಿದರಂತೆ  ಆ ಮನೆಯಲ್ಲಿ ಬಂದ ನೆಂಟರ […]

ಪ್ರಶಸ್ತಿ ಅಂಕಣ

ಗೂಗಲ್ಡೂಡಲ್ ಪುರಾಣ: ಪ್ರಶಸ್ತಿ ಪಿ.

ಮೊನ್ನೆ ಎಂದಿನಂತೆ ಗೂಗಲ್ ತೆರೆತಿದ್ದೋನಿಗೆ ಸಿಕ್ಕಾಪಟ್ಟೆ ಖುಷಿ ಆಯ್ತು. ಕಾರಣ ಏನಪ ಅಂದ್ರೆ ನಮ್ಮ ಭಾರತದ ಕೋಗಿಲೆ(nightangle of india) ಎಂದೇ ಖ್ಯಾತ ಸರೋಜಿನಿ ನಾಯ್ಡು ಅವರ ಮುಖಚಿತ್ರ ಗೂಗಲ್ನಲ್ಲಿ ರಾರಾಜಿಸ್ತಾ ಇತ್ತು. ಸಣ್ಣವರಿದ್ದಾಗ ಪಠ್ಯದಲ್ಲಿ ನೋಡಿದ ಅವರ ಮುಖ ಇವತ್ತು ಗೂಗಲ್ನಲ್ಲಿ ಕಂಡಾಗ ಏನೋ ಖುಷಿ. ಗೂಗಲ್ನಲ್ಲಿ ಭಾರತೀಯರ ಬಗ್ಗೆ ಬಂದೇ ಇಲ್ವಾ ಅಂತಲ್ಲ. ಬಂದಿದೆ. ಶ್ರೀನಿವಾಸ ರಾಮಾನುಜಂ ಜನ್ಮದಿನ, , ಜಗತ್ ಸಿಂಗ್, ಜಗದೀಶ ಚಂದ್ರ ಬೋಸ್ ಜನ್ಮದಿನ, ಗಾಂಧೀಜಯಂತಿ, ಹೋಳಿ, ದೀಪಾವಳಿ, ಪ್ರತೀವರ್ಷದ […]

ಪ್ರಶಸ್ತಿ ಅಂಕಣ

ಬರೆಯೋ ಮೂಡಿನ ಹಿಂದೆ: ಪ್ರಶಸ್ತಿ ಪಿ.

ತುಂಬಾ ದಿನವಾಗಿಬಿಟ್ಟಿದೆ. ಏನೂ ಬರೆದಿಲ್ಲ . ಹೌದಲ್ಲಾ ? ಏನಾದರೂ ಬರಿಬೇಕು.  ಹೌದು. ಏನು ಬರಿಯೋದು ? ಬೆಂಗಳೂರು ಬಿಂಟಿಸಿಯಲ್ಲಿನ ಕನ್ನಡ ಪ್ರೇಮದ ಬಗ್ಗೆ ಬರೆಯಲಾ ? ಬನವಾಸಿಗೆ ಹೋದ ನೆನಪುಗಳ ಬಗ್ಗೆ ಬರೆಯಲಾ ? ಬರುತ್ತಿರೋ ಪ್ರೇಮಿಗಳ ದಿನದ ನೆನಪಿಗೆ ಕೈಕೊಟ್ಟ ಪ್ರೀತಿಗಳ ಬಗ್ಗೆ ಬರೆಯಲಾ ? ಮೈಕ್ರೋಸಾಫ್ಟಿನ ಮೂರನೇ ಸಿ.ಇ.ಓ ಸತ್ಯಣ್ಣನ ಬಗ್ಗೆ ಬರೆಯಲಾ ? ಟೀವಿಯಲ್ಲೆಲ್ಲಾ ಸುತ್ತಾಡುತ್ತಿರೋ ನಮೋ-ರಾಗಾ ಅಲೆಯ ಬಗ್ಗೆ ಬರೆಯಲಾ .. ಬರೆಯಬಹುದಾದದ್ದು , ಬರೆಯಲಾಗದ್ದು, ಬರೆಯಬಾರದ್ದು ನೂರೆಂಟು ವಿಷಯಗಳಿವೆಯಲ್ಲಾ. […]

ಪ್ರಶಸ್ತಿ ಅಂಕಣ

ಸೂರ್ಯಾಸ್ತವನರಸುತ್ತಾ (ಭಾಗ 2): ಪ್ರಶಸ್ತಿ ಪಿ.

ಬಿಡಲೇ ಆಗದಂತೆ ಉರಿಯುತ್ತಿದ್ದ ಕಣ್ಣುಗಳು, ಕೈ ಕಾಲುಗಳೆಲ್ಲಾ ಹಗ್ಗದಿಂದ ಜಗ್ಗಿದಂತೆ. ಎದ್ದೇನೆಂದರೂ ಏಳಲಾಗದಂತೆ ಧಿಮ್ಮೆನ್ನುತ್ತಿರುವ ತಲೆ.. ಎಲ್ಲಿದ್ದೇನೆಂದು ಅರಿವಿಗೆ ಬರಲು ಸ್ವಲ್ಪ ಹೊತ್ತೇ ಬೇಕಾಯಿತು. ಕಣಿವೆಯೊಂದರ ಸೂರ್ಯಾಸ್ತ ನೋಡಬೇಕೆಂದು ಹೊರಟ ಗೆಳೆಯರ ಗುಂಪಿನ ಉದ್ದೇಶ ಸೂರ್ಯಾಸ್ತಕ್ಕಷ್ಟೇ ಸೀಮಿತವಾಗದೇ ಮುಳುಗುರವಿಯ ದೃಶ್ಯಕಾವ್ಯಕ್ಕೆ ಇನ್ನೊಂದಿಷ್ಟು ರಂಗು ಹಚ್ಚುವಂತೆ ಪಾನ ಗೋಷ್ಟಿಯಲ್ಲಿ ತೊಡಗಿತ್ತು. ಈ ಪಾನವೆಂಬುದು ಪೌರುಷದ, ಸ್ಟೇಟಸ್ಸಿನ ಸಂಕೇತವೆಂಬ ಭಾವ ಗುಂಪಿನ ಗೆಳೆಯರದ್ದು ! ಕುಡಿಯದವರನ್ನು ಹೀಯಾಳಿಸುತ್ತಾ ಎಷ್ಟು ಬಾಟಲ್ ಏರಿಸುತ್ತೇವೆ ಅನ್ನುವುದರ ಮೇಲೆ ತಮ್ಮ "ಕೆಪ್ಯಾಸಿಟಿ"ಯ ಗುಣಗಾನ ಮಾಡುವುದರಲ್ಲಿ […]

ಪ್ರಶಸ್ತಿ ಅಂಕಣ

ಗಣತಂತ್ರ ದಿನ: ಪ್ರಶಸ್ತಿ ಪಿ.ಸಾಗರ

ಗಣತಂತ್ರ ದಿನದ ಶುಭಾಶಯಗಳು !.  ಓ. ಧನ್ಯವಾದಗಳು. ಅಂದಂಗೆ ನಂಗೆ ಗಿಫ್ಟೆಲ್ಲಿ ?  ಗಿಫ್ಟಾ? ನಿಂಗಾ? ಯಾಕೆ ? !!! ಇದೊಳ್ಳೆ ಕತೆ ಆಯ್ತು. ಹುಟ್ಟಿದಬ್ಬಕ್ಕೆ, ಮದುವೆ ವಾರ್ಷಿಕೋತ್ಸವಕ್ಕೆ, ಸ್ನೇಹಿತರ ದಿನಕ್ಕೆ, ಅಪ್ಪಂದಿರ ದಿನಕ್ಕೆ, ಮಕ್ಕಳ ದಿನಕ್ಕೆ, ಪ್ರೇಮಿಗಳ ದಿನಕ್ಕೆ ಅಂತ ವರ್ಷವೆಲ್ಲಾ ಗಿಫ್ಟ್ ಗಿಫ್ಟಂರ್ತೀಯ. ನನ್ನ ದಿನಕ್ಕೊಂದು ಗಿಫ್ಟ್ ಕೊಡಕ್ಕಾಗಲ್ವಾ ?  ಓ,ಹೌದಲ್ವಾ ? ಇಷ್ಟು ವರ್ಷ ಈ ತರ ಯೋಚ್ನೇನೆ ಮಾಡಿರ್ಲಿಲ್ಲ. ಏನು ಬೇಕು ಗಿಫ್ಟು ನಿಂಗೆ ?  ಯಾವತ್ತೂ ಅದು ಸಿಕ್ಕಿಲ್ಲ, ಇದು […]

ಪ್ರಶಸ್ತಿ ಅಂಕಣ

ಸೂರ್ಯಾಸ್ತವನರಸುತ್ತ: ಪ್ರಶಸ್ತಿ ಪಿ.ಸಾಗರ

ಅಣಾ..ಣ  ಒಂದ್ನಿಮ್ಷ ನಿಲ್ಸಿ ಗಾಡಿನ ಅಂದ ಶ್ಯಾಂ. ಏನಾಯ್ತಪ ಅಂತ ಡ್ರೈವರ್ ಗಾಡಿ ನಿಲ್ಲಿಸ್ತಿದ್ದ ಹಾಗೆನೇ ಬಾಗಿಲು ತೆಗೆದು ಹೊರಗೋಡಿದ ಶ್ಯಾಂ. ಏನಾಯ್ತಪ ಅಂತ ಹಿಂದಿರೋರೆಲ್ಲಾ ನೋಡ್ತಾ ಇದ್ರೆ ಶ್ಯಾಂ ತನ್ನ ಕ್ಯಾಮೆರಾ ತೆಗೆದು ಸೂರ್ಯಾಸ್ತದ ಫೋಟೋ ತೆಗಿತಾ ಇದ್ದ. ಸೂರ್ಯ ಕಿತ್ತಳೆಯಂತೆ ಕೆಂಪಗಾಗಿ ಇನ್ನೇನು ಬೆಟ್ಟಗಳ ನಡುವೆ ಮುಳುಗಿ ಹೋಗುತ್ತಿದ್ದ. ಜಸ್ಟ್ ಮಿಸ್ಸಾಗಿಬಿಡುತ್ತಿದ್ದ ದೃಶ್ಯವನ್ನು ಸೆರೆಹಿಡಿದದ್ದರ ಖುಷಿಯಲ್ಲಿ ಶ್ಯಾಂ ಇದ್ರೆ ಏನಪ್ಪಾ ಯಾವತ್ತೂ ಜೀವಮಾನದಲ್ಲಿ ಸೂರ್ಯನನ್ನೇ ನೋಡದವ್ನ ತರ ಮಾಡ್ತಾನೆ ಇವ್ನು ಅಂತ ಗಾಡಿ ನಿಲ್ಸಿದ್ದರ […]

ಪ್ರಶಸ್ತಿ ಅಂಕಣ

ಬಿಡುವು: ಪ್ರಶಸ್ತಿ ಪಿ.ಸಾಗರ

ದಿನಾ ಆಫೀಸಿಂದ ಲೇಟಾಗಿ ಮನೆಗೆ ಬರುವವನಿಗೆ ಒಂದು ದಿನ ಬೇಗ ಮನೆಗೆ ಬಂದು ಬಿಟ್ರೆ ಎಲ್ಲಿಲ್ಲದ ಚಡಪಡಿಕೆ. ಮನೆಯಲ್ಲಿರುವರ ಮಾತಾಡಿಸುವಿಕೆಗಿಂತ ಆಫೀಸಿನದೇ ಚಿಂತೆ. ಅಲ್ಲಿ ಕೆಲಸವಿದ್ದುದ್ದನ್ನು ಬಿಟ್ಟು ಬಂದುದಕಲ್ಲ, ಏನೂ ಕೆಲಸವಿಲ್ಲದಿದ್ದರೂ ಇದೇ ತರ. ಸಮಸ್ಯೆ ಕೆಲಸದ್ದಲ್ಲ. ಅದಿಲ್ಲದಿದ್ದಾಗ ಇರೋ ಬಿಡುವಿನದು. ದಿನಾ ಶಾಲೆ. ಟ್ಯೂಷನ್ನು, ಹೋಂವರ್ಕು ಅಂತ ಓದಿನಲ್ಲೇ ಮುಳುಗಿ ಹೋಗಿ ಮನೆಗೆ ಬಂದವರನ್ನು ಮಾತಾಡಿಸಲೂ ಬಿಡುವಿಲ್ಲದ ಮಗನಿಗೆ ಓದಿನ ಒಂದು ಹಂತ ದಾಟಿದ ನಂತರ ತೀರಾ ಕಸಿವಿಸಿ. ಮುಂದಿನ ಹಂತ ಏನೆಂದು ನಿರ್ಧರಿತವಾಗಿದ್ದರೂ ಅಲ್ಲಿಯವರೆಗೆ […]

ಪ್ರಶಸ್ತಿ ಅಂಕಣ

ಹೊಟ್ಟೆ!:ಪ್ರಶಸ್ತಿ ಪಿ.ಸಾಗರ

                  "ಎಲ್ಲಾರು ಮಾಡುವುದು ಹೊಟ್ಟೆಗಾಗಿ, ತುಂಡು ಬಟ್ಟೆಗಾಗಿ.." ಅನ್ನೋ ಪುರಂದರದಾಸರ ಕೀರ್ತನೆ ನೆನಪಾಗುತ್ತಿತ್ತು. ಇದಕ್ಕೆ ಕಾರಣ ನಿನ್ನೆ ರಾತ್ರೆ ಗೆಳೆಯನ ಮನೆಗೆ ಹೋಗಿ ಅವನ ಅನಿರೀಕ್ಷಿತ ಒತ್ತಾಯಕ್ಕೆ ಮಣಿದು ಹತ್ತಿದ ನಳಪಾಕಕ್ಕೂ ಬಯ್ಯಲಾರದೇ ಹೋದ ಅರ್ಧ ತುಂಬಿದ ಹೊಟ್ಟೆಯೋ ಇಂದು ಬೆಳಗ್ಗೆಯ ಗಡಿಬಿಡಿಯ ತಿಂಡಿಯೋ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ದಕ್ಕಿದ ಅರೆಹೊಟ್ಟೆ ಮೊಸರನ್ನವೋ ಗೊತ್ತಿಲ್ಲ. ಮಧ್ಯಾಹ್ನ ಹನ್ನೆರಡಾಗೋವಷ್ಟರಲ್ಲೇ ತನ್ನ ಇರುವ ಸಾರುತ್ತಿದ್ದ ಹೊಟ್ಟೆ ಟ್ರಿಪ್ಪು ಟ್ರಿಪ್ಪೆಂದು ಹುಚ್ಚನಂತೆ […]

ಪ್ರಶಸ್ತಿ ಅಂಕಣ

ಅನಿರೀಕ್ಷಿತ: ಪ್ರಶಸ್ತಿ ಅಂಕಣ

ನುಡಿದರೆ ಮುತ್ತಿನ ಹಾರದಂತಿರಬೇಕು ಅನ್ನೋದು ಮುಂಚಿನ ಮಾತಾದರೆ ಬರೆದರೆ ವಾವ್ ವಾ ಅಂತಿರಬೇಕು ಅನ್ನೋದು ನಮ್ಮ ಇಂದಿನ ಸಾಹಿತಿ ಸಾಕಣ್ಣನ ತತ್ವ. ಈ ಸಾಕಣ್ಣ ಯಾರು ಅಂದ್ರಾ ? ಯಾರೋ ಕೊಡಿಸುತ್ತಾರೆ ಅಂದ್ರೆ ಬೇಕರೀಲಿ ಕಂಡಿದ್ದೆಲ್ಲಾ ಬೇಕೆನ್ನೋ ಬೇಕಣ್ಣನ ತಮ್ಮನಾ ? ಅಲ್ಲ. ಫೇಸ್ಬುಕ್ಕಲ್ಲಿ ಹಾಯೆಂದವರೆಲ್ಲಾ ಬಂದುಗಳೆನ್ನೋ ಪಾಪಣ್ಣನ ತಮ್ಮನಾ ? ಅಲ್ಲ. ಜೀವನವೇ ಒಂದು ನಶ್ವರ. ಗುಳ್ಳೇಯಂತಿರೋ ಈ ಬದುಕಲಿ ನನಗ್ಯಾರೂ ಇಲ್ಲ. ಬೇಕಾದವರಿಗೆಲ್ಲಾ ನಾ ಬೇಕು. ನಾನೆಷ್ಟು ಅತ್ತರೂ ಬಳಿ ಬರುವವರೇ ಇಲ್ಲವೆಂದು ಕಣ್ಣೀರಿಡೋ […]

ಪ್ರಶಸ್ತಿ ಅಂಕಣ

ಅರ್ಧ: ಪ್ರಶಸ್ತಿ ಅಂಕಣ

ಅರೆಬೆಂದ ತರಕಾರಿ, ಅಡ್ಡಗೋಡೆಯ ಮೇಲಿಟ್ಟಂತೆ ಅರ್ಧ ಪೂರ್ತಿ ಮಾಡಿದ ಮಾತು, ಒಂದೇ ಹೃದಯವೆನ್ನುವಂತಿದ್ದಾಗ ದೂರಾದ ಎರಡು ಅರ್ಧಗಳು, ಅರ್ಧಾಂಗಿ ದೂರಾಗಿ ವಿರಹವೇದನೆಯಿಂದ ಬಳಲುತ್ತಿರೋ ಉಳಿದರ್ಧ..  ಹೀಗೆ ಅರ್ಧವೆನ್ನೋದು ಕೊಡೋ ವೇದನೆ ಅಷ್ಟಿಷ್ಟಲ್ಲ. ಅರೆಬರೆದ ಕವನವೋ, ಕತೆಯೋ ಮುಗಿಸಲಾಗದಿದ್ದರೆ ನನ್ನನ್ನು ಶುರುವಾದರೂ ಯಾಕೆ ಮಾಡಿದೆಯೋ ಎನ್ನುವಾಗ ಆಗೋ ನರಳಾಟವೂ ಕಮ್ಮಿಯಲ್ಲ , ಅರೆಕ್ಷಣದಲ್ಲಿ ಒಲಿಂಪಿಕ್ ಪದಕ ತಪ್ಪಿದಾಕೆ, ಅರೆಕ್ಷಣ ಮೈಮರೆತಿದ್ದೆ ಜೀವನವೇ ಹಾಳಾಯ್ತು ಅನ್ನೋ ವ್ಯಕ್ತಿ, ಅರೆಕ್ಷಣ ನಿದ್ರೆ ತೂಕಡಿಸಿತ್ತಷ್ಟೇ.. ಎಚ್ಚೆತ್ತುಕೊಳ್ಳೋದ್ರಲ್ಲಿ ಅನಾಹುತ ಘಟಿಸಿಹೋಗಿತ್ತು ಅನ್ನೋ ಡ್ರೈವರುಗಳು ಆ […]

ಪ್ರಶಸ್ತಿ ಅಂಕಣ

ನಗು: ಪ್ರಶಸ್ತಿ ಅಂಕಣ

ಮೆಚ್ಚುನಗು, ಪೆಚ್ಚುನಗು, ಕೆಚ್ಚು ನಗು, ಹುಚ್ಚು ನಗು,ಮನ ಬಿಚ್ಚಿ ನಗು.. ಅಬ್ಬಬ್ಬಾ ಅದೆಷ್ಟೊಂದು ಪರಿ ನಗು ? ಆನಂದ, ಅತ್ಯಾನಂದ, ಮಹದಾನಂದ, ಅದ್ಭುತಾನಂದ ಹೀಗೆ ಹಲ ಪರಿಯ ಖುಷಿಯಾದಾಗಲೆಲ್ಲಾ ತುಂಟಿಯಂಚಿನಲ್ಲಿ ಮೂಡಿ, ಕಣ್ಣಂಚಲ್ಲಿ ಮಿನುಗುತ್ತಲ್ಲ.. ಅದೇ ನಗು. ಏನಪ್ಪಾ ಇದು ಈ ಪರಿ ಪೀಠಿಕೆ ಅಂದ್ರಾ ? ಹೆ.ಹೆ ಇವತ್ತು ಬರೆಯೋಕೆ ಹೊರಟಿರೋ ಲೇಖನ ಅದೇ ಕಣ್ರಿ. ನಗು. ಅಂದಂಗೆ ಇಲ್ಲಿರೋ ಪಾತ್ರ, ವ್ಯಕ್ತಿ, ಸನ್ನಿವೇಷಗಳನ್ನೆಲ್ಲಾ ಸಿಕ್ಕಾಪಟ್ಟೆ ಸೀರಿಯಸ್ಸಾಗಿ ತಗೋಬೇಡಿ. ಸುಮ್ನೇ ಓದಿ, ನಕ್ಕು ಬಿಡಿ. ನಗು […]

ಪ್ರಶಸ್ತಿ ಅಂಕಣ

ಟೆಲಿಪತಿ: ಪ್ರಶಸ್ತಿ ಅಂಕಣ

ಪೀಠಿಕೆ:ನಂಬಿಕೆ-ಮೂಡನಂಬಿಕೆಗಳ ನಡುವಿನ ವಾದ ಪ್ರತಿವಾದಗಳೇನೇ ಇರ್ಲಿ. ವಿಜ್ಞಾನದ ಸೂಕ್ಷ್ಮದರ್ಶಕಗಳ , ಪರೀಕ್ಷಾ ವಿಧಾನಗಳ ಕಣ್ಣಿಗೆ ಕಂಡಿದ್ದು ಮಾತ್ರ ಸತ್ಯ ಅನ್ನೋ ವೈಜ್ಞಾನಿಕರು, ನಮ್ಮಲ್ಲಿನ ವಸ್ತು, ವಿದ್ಯೆ, ಜ್ಞಾನಗಳನ್ನೆಲ್ಲಾ ಅವಲಕ್ಷಿಸುತ್ತಿದ್ದಾರೆ ಎಂದು ಅಲವತ್ತುಕೊಳ್ಳೋ ಪ್ರಾಚೀನರಿಗೂ ಇಂದಿನ ಮಹಾನ್ ಜ್ಞಾನಿ ಬುದ್ದಿಜೀವಿಗಳಿಗೂ ನಡುವೆ ನಡೀತಿರೋ ಸಂಘರ್ಷಗಳೇನೇ ಇದ್ರೂ ಕೆಲವೊಮ್ಮೆ ಈ ಮನಸ್ಸು ಅನ್ನೋದು ಯಾರ ಊಹೆಗೂ ನಿಲುಕದಂತೆ ವರ್ತಿಸುತ್ತಿರುತ್ತೆ. ನಾವು ಫೋನ್ ಮಾಡ್ಬೇಕು ಅಂತಿದ್ದಾಗಲೇ ಆತ್ಮೀಯರೊಬ್ಬರು ಫೋನ್ ಮಾಡೋದು, ಗೆಳತಿಯ ಹತ್ರ ನಾವೇನೋ ಮಾತಾಡಬೇಕು ಅಂತಿರುವಾಗ ಅವಳೇ ಅದ್ರ ಬಗ್ಗೆ […]

ಪ್ರಶಸ್ತಿ ಅಂಕಣ

ಒಂಟಿಬುಡಕ! :ಪ್ರಶಸ್ತಿ ಅಂಕಣ

ನಮ್ಕಡೆ  ಒಂದು ಪದ ಇದೆ "ಒಂಟಿಬುಡುಕ" ಅಂತ. ಪದ ಅನ್ನೋದಕ್ಕಿಂತ ಅದನ್ನೊಂದು ಸ್ವಭಾವ ಅನ್ನಬಹುದು. ಏನನ್ನೂ, ಯಾರಿಗೂ ಹಂಚದೇ ತಿನ್ನುವ, ಅನುಭವಿಸೋ ಸ್ವಭಾವದವನು/ದವಳಿಗೆ ಒಂಟಿಬುಡುಕ ಆಗ್ಬೇಡ. ಒಳ್ಳೇದಲ್ಲ ಅದು ಅಂತ ಅಪ್ಪ-ಅಮ್ಮ, ಹಿರಿಯರು ಕಿವಿ ಮಾತು ಹೇಳ್ತಿರುತ್ತಾರೆ. ಆ ಸ್ವಭಾವವಿದ್ದವರಿಗೆ ಏನೂ ಅನಿಸದಿದ್ದರೂ, ಹೊರಗಿನವರ ದೃಷ್ಟಿಯಲ್ಲಿ ಕೆಟ್ಟ ಅಭಿಪ್ರಾಯವನ್ನು ಮೂಡಿಸುತ್ತಿರುತ್ತೆ. ಇಂದು ಅದೇ ಸ್ವಭಾವದ ಬಗ್ಗೆ ಒಂದಿಷ್ಟು ಮಾತುಗಳು..ಯಾರದೋ ವ್ಯಕ್ತಿಗತ ನಿಂದೆ ಅಂತಲ್ಲ. ನಮ್ಮ ನಿಮ್ಮೊಳಗೂ ಅರಿಯದೇ ಅವಿತಿರುವ ಈ ಮರಿ ರಾಕ್ಷಸನ ಗುರುತಿಸಿ ಹೊರಗಾಕಲನುವಾಗಲೊಂದು ಪ್ರಯತ್ನ […]

ಪ್ರಶಸ್ತಿ ಅಂಕಣ

ರಿಟೈರಾದ ದೇವರು : ಪ್ರಶಸ್ತಿ ಅಂಕಣ

"ದೇವರು ರಿಟೈರಾಗುತ್ತಿದ್ದಾನೆ"!!. ಕೆಲವರಿಗೆ ಈ ಶೀರ್ಷಿಕೆಯೇ ವಿಚಿತ್ರವೆನಿಸಿದರೆ ಉಳಿದವರಿಗೆ ನಾನಿಂದು ಯಾರ ಬಗ್ಗೆ ಹೇಳಹೊರಟಿರುವೆನೆಂದು ಹೊಳೆದಿರಬಹುದು. ಹಾಂ, ಹೌದು . ಹೇಳಹೊರಟಿರುವುದು ಇಂದಷ್ಟೇ ತನ್ನ ಕ್ರಿಕೆಟ್ ಜಗತ್ತಿನ ಎಲ್ಲಾ ಪ್ರಕಾರಗಳಿಂದ ಕ್ರಿಕೆಟ್ ಲೋಕದ ದಿಗ್ಗಜನ ಬಗ್ಗೆ. ದಾಖಲೆಗಳ ಮೇಲೆ ದಾಖಲೆಗಳ ಬರೆಯುತ್ತಾ ಹೋದ ಅವನೆಲ್ಲಾ ದಾಖಲೆಗಳು ಕ್ರಿಕೆಟ್ ಪ್ರಿಯರಿಗೆ ಎರಡರ ಮಗ್ಗಿಯಂತೆ ನೆನಪಲ್ಲಿದ್ದರೂ ದಾಖಲಾಗದ ಹಲವು ಸವಿನೆನಪುಗಳು ಅವನ ಆಟದ ಸುತ್ತ. ಕ್ರಿಕೆಟ್ ಜಗತ್ತಿನ ಬಂಗಾರದ ಮನುಷ್ಯ, ಹೆಸರಲ್ಲೇ ಚಿನ್ನ ಇಟ್ಟುಕೊಂಡಿರೋ ಸಚಿನ್ ಎಂದು ಯಾರಾದರೂ ಅಂದರೂ […]

ಪ್ರಶಸ್ತಿ ಅಂಕಣ

ದೀಪಾವಳಿ: ಪ್ರಶಸ್ತಿ ಅಂಕಣ

ಪೀಠಿಕೆ: ಮುಂಚೆಯೆಲ್ಲಾ ದೀಪಾವಳಿ,ದಸರಾಗಳೆಂದರೆ ಮನೆ ತುಂಬಾ ಜನ. ಎಲ್ಲೇ ಇದ್ದರೂ ವರ್ಷಕ್ಕೊಮ್ಮೆಯಾದರೂ ಹಬ್ಬದ ಸಂದರ್ಭ ಮಕ್ಕಳೆಲ್ಲಾ ತಮ್ಮ ಮೂಲಮನೆಗೆ ಹೋಗೋದು ಪದ್ದತಿ. ಎಲ್ಲಾ ಸೇರಿ ಖುಷಿ ಖುಷಿಯಾಗಿ ಹಬ್ಬ ಆಚರಿಸುತ್ತಿದ್ದ ಖುಷಿಯೇ ಬೇರೆ. ಅವಿಭಕ್ತ ಕುಟುಂಬಗಳೆಲ್ಲಾ ಕಡಿಮೆಯಾಗುತ್ತಿದ್ದಂತೆಯೇ, ಜನರಲ್ಲಿ ಸ್ವಾರ್ಥ, ಅಸೂಯೆಗಳು ಹೆಚ್ಚಾಗುತ್ತಾ ಬರುತ್ತಿದ್ದಂತೆಯೇ, ಹಳ್ಳಿಗಳಿಂದ ಪಟ್ಟಣಗಳತ್ತ ವಲಸೆ ಮುಂದುವರೆದಂತೆಯೇ ಈ ಖುಷಿ, ನಗು ಕಮ್ಮಿಯಾಗುತ್ತಾ ಬರುತ್ತಿದೆ. ಎಂದೂ ಮುಗಿಯದ ಮಕ್ಕಳ ಎಕ್ಸಾಮಿನ ಟೆನ್ಷನ್ನು, ಅವರು ಏನೂ ಮಾಡಿರದಿದ್ದರೂ ಅವರನ್ನು ಯಾಕೆ ಕರೆಯಬೇಕೆಂಬ ಹಳ್ಳಿಯವರ ಬೇಸರವೂ, ನಮಗೆ […]

ಪ್ರಶಸ್ತಿ ಅಂಕಣ

ಕ್ಯಾಮೆರಾ ಖರೀದಿ ಕತೆ: ಪ್ರಶಸ್ತಿ ಅಂಕಣ

  ಹಬ್ಬಕ್ಕೊಂದು ಹೊಸ ಕ್ಯಾಮೆರಾ ಖರೀದಿಸಬೇಕೆಂಬ ಹಂಬಲ ಸ್ವಲ್ವ ಜಾಸ್ತಿಯೇ ಅನ್ನುವಷ್ಟು ಮೂಡತೊಡಗಿತ್ತು.ಹೊಸ ಕ್ಯಾಮೆರಾ ಅಂದ ತಕ್ಷಣ ಈಗೊಂದು ಕ್ಯಾಮೆರಾ ಇತ್ತೆಂದಲ್ಲ. ಮುಖಹೊತ್ತಿಗೆಯಲ್ಲಿ. ಟ್ರಿಪ್ಪು, ಗ್ರೂಪುಗಳಲ್ಲಿ ಎಲ್ಲರ ಕೈಯಲ್ಲೂ ತರಾವರಿ ಥಳಥಳಿಸೋ ಕ್ಯಾಮೆರಾ ಕಂಡು ಕರುಬುವ ಮನಕ್ಕೆ ಸ್ವಂತದ್ದೊಂದು ಡಿಜಿಟಲ್ ಕ್ಯಾಮೆರಾ ಕೊಳ್ಳಬೇಕೆಂಬ ಆಸೆ ನಿಧಾನಕ್ಕೆ ಮೂಡಿತ್ತು. ಪದವಿಯ ಕೊನೆಯ ವರ್ಷದಿಂದಲೂ ಪದವಿಯಾಗಿ ಎರಡು ವರ್ಷವಾಗೋವರೆಗೂ ಇದ್ದ ನೋಕಿಯಾ ೨೭೦೦ ಕ್ಲಾಸಿಕ್ ಮೊಬೈಲಿನ ೨ ಮೆಗಾಪಿಕ್ಸಲ್ ಕ್ಯಾಮೆರಾದಲ್ಲೇ ಸಂತೃಪ್ತವಾಗಿದ್ದ  ಮನಸ್ಸು ಇದ್ದಕ್ಕಿದ್ದಂತೆ ಡಿಜಿಟಲ್ ಕ್ಯಾಮೆರಾದತ್ತ ಹೊರಳಿದ್ದೇಕೆ ? […]

ಪ್ರಶಸ್ತಿ ಅಂಕಣ

ಎತ್ತರದ ಗಡಿಯಲ್ಲಿ..: ಪ್ರಶಸ್ತಿ ಅಂಕಣ

"ಉತ್ತರೇ ಯತ್ಸಮುದ್ರಸ್ಯ, ಹಿಮಾದ್ರೇಶ್ಚೈವ ದಕ್ಷಿಣಾತ್. ವರ್ಷೇ ತದ್ಭಾರತಂ ನಾಮ, ಭಾರತೀಯತ್ರ ಸಂತತಿ:"  ಅಂತೊಂದು ಶ್ಲೋಕ ಇತ್ತು ಹೈಸ್ಕೂಲಲ್ಲಿ. ಹುಟ್ಟುತ್ತಿರೋ ಸೂರ್ಯ ನಿಮ್ಮ ಎಡಭಾಗದಲ್ಲಿರುವಂತೆ ನೀವು ಈ ದೇಶದ ಯಾವುದೋ ಭಾಗದಲ್ಲಿ ನಿಂತಿದ್ದೀರ ಎಂದು ಕಲ್ಪಿಸಿಕೊಂಡರೆ ಈ ಶ್ಲೋಕವನ್ನು ಅರ್ಥ ಮಾಡಿಕೊಳ್ಳೋದು ಸುಲಭ. ಯಾವ ದೇಶದ ಉತ್ತರದಲ್ಲಿ(ಕೆಳಭಾಗ) ಕಣ್ಣು ಹಾಯಿಸಿದಷ್ಟೂ ಮುಗಿಯದ  ಸಮುದ್ರವಿದೆಯೋ , ದಕ್ಷಿಣದಲ್ಲಿ ಹಿಮಾಲಯದಂತಹ ವಿಶ್ವದ ಅತಿ ಎತ್ತರದ ಪರ್ವತಶ್ರೇಣಿಯಿದೆಯೋ, ಎಲ್ಲಿ ಭಾರತೀಯರೆಂಬ ಸಂತತಿಯಿದೆಯೋ ಆ ದಿವ್ಯ ಭಾರತ ನನ್ನದು ಅಂತ.. ಕೇಳುತ್ತಾ ಇದ್ರೆ ಎಷ್ಟು […]

ಪ್ರಶಸ್ತಿ ಅಂಕಣ

ಕಾಲೇಜ್ ಕಹಾನಿ: ಪ್ರಶಸ್ತಿ ಅಂಕಣ

ನೀರವ ರಾತ್ರಿ. ಜೀವನವೇ ಜಿಗುಪ್ಸೆಯಾಗಿ , ಮನಶ್ಯಾಂತಿಯನ್ನು ಹುಡುಕಿ ಅಲೆಯುತ್ತಿರೋ ಅಲೆಮಾರಿಯಂತೆ ಒಬ್ಬ ಕೆರೆಯನ್ನೇ ದಿಟ್ಟಿಸುತ್ತಾ ಅದರ ದಡದಲ್ಲಿ ಕುಳಿತಿದ್ದ. ಬೆಳದಿಂಗಳ ರಾತ್ರಿ. ಕೆರೆಯ ಅಲೆಗಳಲ್ಲಿ ಪ್ರತಿಬಿಂಬಿಸುತ್ತಿದ್ದ ಚಂದ್ರನ ಬಿಂಬ ನೋಡುತ್ತಿದ್ದರೆ ಆಗಸದ ಆ ಶಶಿ ಈತನಿಗೆ ಸಾಂತ್ವನ ಹೇಳಲೆಂದೇ ಭುವಿಗಿಳಿದು ಬಂದು ಕೆರೆಯಲ್ಲಿ ಈಜಾಡುತ್ತಿದ್ದಾನೇನೋ ಅನಿಸುತ್ತಿತ್ತು. ರೋಹಿಣೀಪತಿ ಪ್ರಭೆಯ ರಾತ್ರಿ ಸಭೆಗೆ ಆಗಮಿಸಿದ್ದ ತಾರೆಗಳೆಲ್ಲಾ ಮಿಂಚುತ್ತಾ ಆಗಸದಲ್ಲಿ ಚಿತ್ರ ವಿಚಿತ್ರ ಆಕೃತಿಗಳನ್ನು ಮೂಡಿಸುತ್ತಿದ್ದವು. ಸೃಷ್ಟಿಕರ್ತನ ಚುಕ್ಕಿಯಾಟಕ್ಕೋ , ರಂಗೋಲಿಗೋ ಅಂಗಳವಾದಂತಿದ್ದವು. ತಂಗಾಳಿಗೆ ಗತ್ತು ಬಂದಂತೆ ಕೊಂಬೆಗಳನ್ನು […]

ಪ್ರಶಸ್ತಿ ಅಂಕಣ

ಅನಿರೀಕ್ಷಿತ: ಪ್ರಶಸ್ತಿ ಅಂಕಣ

ನಗರದ ದೊಡ್ಡ ಆಸ್ಪತ್ರೆ ಎಂದೇ ಖ್ಯಾತ ಜಗರಾಂ ಆಸ್ಪತ್ರೆಯ ಡಾ|| ಜಗರಾಂಗೆ ರಾತ್ರಿ ನಿದ್ದೆಯಲ್ಲೆಲ್ಲಾ ಏನೋ ಕಸಿವಿಸಿ. ನಿದ್ದೆಯಲ್ಲೆಲ್ಲಾ ಮೈಮೇಲೆ ಬಿದ್ದಂತೆ ಬಂದು ಕಾಡಿದ ದುಸ್ವಪ್ನಗಳಿಂದ ನಾಳೆ ಏನೋ ಗಂಡಾಂತರ ಕಾದಿದೆ ಎಂದೇ ಅಂಜಿಕೆ ಶುರುವಾಯ್ತು. Dreams are modified versions of memory ಎನ್ನುತ್ತಾರೆ. ಅಂದರೆ ನಾವು ನೋಡಿದ್ದು, ಯೋಚಿಸಿದ್ದೇ ರೂಪಾಂತರವಾಗಿ ಕನಸಾಗುತ್ತೆ ಅಂತ.. ಆದರೆ ತಾವು ನೋಡದ್ದು ಯಾಕೆ ಕನಸಾಗ್ತಿದೆ ಅಂತ ನಿದ್ದೆ ಬಾರದೇ ಎದ್ದು ಕುಳಿತ ಜಗರಾಂ ಯೋಚಿಸುತ್ತಾ ಕುಳಿತು ,ಕುಳಿತಲ್ಲಿಯೇ ತೂಕಡಿಸಿ […]

ಪ್ರಶಸ್ತಿ ಅಂಕಣ

ಮೈಸೂರು ದಸರಾ ಎಷ್ಟೊಂದು ಸುಂದರ: ಪ್ರಶಸ್ತಿ ಅಂಕಣ

ಮೈಸೂರು ದಸರಾ. ಎಷ್ಟೊಂದು ಸುಂದರ.. ಎಂಬ ಹಾಡನ್ನು ಕೇಳಿದ್ನೇ ಹೊರತು ಅದ್ನ ಕಣ್ಣಾರೆ ನೋಡೋ ಭಾಗ್ಯ ಇತ್ತೀಚೆಗಿನವರೆಗೂ ಸಿಕ್ಕಿರಲಿಲ್ಲ. ತೀರಾ ಸಣ್ಣವನಿದ್ದಾಗ ನನ್ನಪ್ಪ, ನನ್ನ ಮುತ್ತಜ್ಜ(ಅಜ್ಜಿಯ ಅಪ್ಪ) ಮೈಸೂರು ದಸರಾಕ್ಕೆ ಹೋದ ಕತೆ, ಅಲ್ಲಿ ನನ್ನ ಮುತ್ತಜ್ಜನ ಒಳಜೇಬನ್ನೇ ಕತ್ತರಿಸಿದ ಕಳ್ಳರ ಕಥೆ , ಮೈಸೂರಿಗೆ ದಸರಾ ಸಮಯದಲ್ಲಿ ಹೋದ್ರೆ ಕಾಲಿಡೋಕೂ ಆಗಲ್ಲ ದಸರಾನಾ ರಸ್ತೆ ಮೇಲೆ ನೋಡೋದು ಹೋಗ್ಲಿ ಮನೆ ಮಹಡಿ ಮೇಲೆ ನಿತ್ತು ನೋಡೋದಕ್ಕೂ ಕಷ್ಟಪಡ್ಬೇಕು ಎಂಬ ಮಾತುಗಳೇ ದಸರಾಕ್ಕೆ ಹೋಗದಂತೆ ತಡೀತಿದ್ವಾ ಅಥವಾ […]

ಪ್ರಶಸ್ತಿ ಅಂಕಣ

ಗಲ್ಲಿ ಕ್ರಿಕೆಟ್ಟು, ಲಗೋರಿ ಹಾಗೂ ಫೆರಾರಿ:ಪ್ರಶಸ್ತಿ ಅಂಕಣ

ಇತ್ತೀಚೆಗೆ ಹಿಂದಿಯ "ಫೆರಾರಿ ಕಿ ಸವಾರಿ" ಅನ್ನೋ ಚಿತ್ರ ನೋಡ್ತಾ ಇದ್ದಾಗ ಯಾಕೋ ಬಾಲ್ಯದ ದಿನಗಳು ಬೇಡವೆಂದರೂ ನೆನಪಾದವು. ಬಾಲ್ಯದ ನೆನೆಪುಗಳೆಂದ ತಕ್ಷಣ ನೆನಪಾಗಿದ್ದು ಶಾಲೆಯ ಮಾಸ್ತರೋ, ತಿಂದ ಏಟುಗಳೋ, ಸುತ್ತಿದ ನೆಂಟರ ಮನೆಗಳೋ, ಅಪ್ಪ-ಅಮ್ಮನ ಬೆಚ್ಚನೆ ಬೈಗುಳ/ಅಪ್ಪುಗೆಗಳೋ ಅಲ್ಲ. ಆ ಸಿನಿಮಾ ನೆನೆಸಿದ್ದು ನಮ್ಮ ಬಾಲ್ಯದ ಲಗೋರಿ, ಗೋಲಿ, ಕ್ರಿಕೆಟ್ಟುಗಳ ನೆನಪುಗಳನ್ನ. MRF, ಬ್ರಿಟಾನಿಯ ಬ್ಯಾಟುಗಳನ್ನ ಟೀವಿಯಲ್ಲಿ ಮಾತ್ರ ನೋಡುತ್ತಾ ನಮ್ಮದೇ ದಬ್ಬೆ (ಅಡಿಕೆ ಮರವನ್ನು ಕೊಯ್ದು ಮಾಡಿದ), ಮರದ ದಿಮ್ಮಿಯ ಬ್ಯಾಟುಗಳಲ್ಲಿ, ಅದೂ ಇಲ್ಲದಿದ್ದಾಗ […]

ಪ್ರಶಸ್ತಿ ಅಂಕಣ

ಲೂಸಿಯಾ: ಪ್ರಶಸ್ತಿ ಅಂಕಣ

ಫಿಲ್ಮಿಗೆ ಹೋಗಿ ಕೂತಿದ್ವಿ. ನಿನ್ನೊಳೆಗೆ ಮಾಯೆಯೋ, ಮಾಯೆಯೊಳಗೆ ನೀನೋ ಅಂತ ಶುರುವಾಯ್ತು..ಹೆಸರು ತೋರಿಸುವವ ಹೊತ್ತಿಗೆ ಹೂವೊಳಗೆ ಸುಗಂಧವೋ, ಸುಗಂಧದೊಳಗೆ ಹೂವೋ, ಜಿಘ್ರಾಣಿಸುವುದರೊಳಗೆ ಇವೆರಡೋ.. ಅಂತ ಮುಂದುವರಿಯೋ ಅಲ್ಲಮಪ್ರಭುವಿನ ವಚನ. ಅದು ಕನಕದಾಸರ ರಚನೆ ಅಂತ ಆಮೇಲೆ ತೋರಿಸುವವರಿಗೂ ಕೆಲವರಿಗೆ ಪಕ್ಕಾ ಕನ್ಫ್ಯೂಷನ್ನು. ಸರಿ, ನಿರ್ದೇಶಕ ಪವನ, ನಿರ್ಮಾಪಕರು .. ? ಏನಿದು, ಹತ್ತಾರು ಹೆಸರುಗಳು, ಸಹ ನಿರ್ಮಾಪಕರು, ನೂರಾರು ಹೆಸರುಗಳು.. ಯಪ್ಪಾ.. ಒಟ್ಟು ನೂರಾ ಏಳು ಜನ ನಿರ್ಮಾಪಕರು ಸೇರಿ ನಿರ್ಮಿಸಿದ ಚಿತ್ರ.ಅಂದರೆ ಜನರ ಚಿತ್ರ..ನಾನು ಯಾವ ಚಿತ್ರದ ಬಗ್ಗೆ […]

ಪ್ರಶಸ್ತಿ ಅಂಕಣ

ಚಿಲ್ರೆ ಸಮಸ್ಯೆಯೂ, ಗುಂಡಣ್ಣನ ಗ್ಯಾಂಗೂ:ಪ್ರಶಸ್ತಿ ಅಂಕಣ

ಕಾಲೇಜ್ ಗ್ರೌಂಡಲ್ಲಿ ಎಂದಿನಂತೆ ಇಳಾ ಮಂಗಳೂರು ಮಂಜ ಮತ್ತು ಸರಿತಾ ಮಾತಾಡ್ತಾ ಕೂತಿದ್ದಾಗ "ಏನ್ ಚಿಲ್ರೆ ಸಮಸ್ಯೆ ಗುರೂ, ಥೂ..!" ಅಂತ ಗುಂಡಣ್ಣ ಮತ್ತು ಟಾಂಗ್ ತಿಪ್ಪ ಅಲಿಯಾಸ್ ತಿಪ್ಪೇಶಿ ಎಂಟ್ರಿ ಕೊಟ್ರು. "ತಿಪ್ಪ ಅವ್ರು ಬೆಳಬೆಳಗ್ಗೆ ಯಾರ್ಗೋ ಬಯ್ತಾ ಇರೋ ಹಾಗೆ ಉಂಟಲ್ಲಾ ಮಾರ್ರೆ" ಅಂದ ಮಂಜ. "ಹೂಂ ಕಣೋ ಮಂಜ. ಈ ಬಸ್ಸೋರು ಒಂದ್ರೂಪಾಯಿ, ಎರಡ್ರೂಪಾಯಿ ಚಿಲ್ರೆ ಇದ್ರೆ ಕೊಡಂಗೇ ಇಲ್ಲ. ಟಿಕೇಟ್ ಹಿಂದ್ಗಡೆ ಬರ್ದೇನೋ ಕೊಡ್ತಾರೆ, ಆದ್ರೆ ಇಳಿಯೋ ಹೊತ್ಗೆ ರಷ್ಷಾಗಿದ್ದಾಗ್ಲೇ ಕಂಡೆಕ್ಟರ್ […]

ಪ್ರಶಸ್ತಿ ಅಂಕಣ

ಕೋಪಾಗ್ನಿಕುಂಡ: ಪ್ರಶಸ್ತಿ ಬರೆವ ಅಂಕಣ

  ಓದುಗ ಮಿತ್ರರಿಗೆಲ್ಲಾ ಗೌರಿ ಗಣೇಶ ಹಬ್ಬದ ಶುಭಾಶಯಗಳು. ನೀವು ಈ ಲೇಖನ ಓದೋ ಹೊತ್ತಿಗೆ ನಿಮ್ಮ ಮನೆಗೆ ಗಣಪತಿ ಬಂದಿರಬಹುದು. ಮನೆಯಲ್ಲಿ ಗಣಪತಿ ತರದಿದ್ದರೂ ನೆಂಟರ ಮನೆಯ, ಬೀದಿಯಲ್ಲಿಟ್ಟ ಗಣಪತಿ ಪೆಂಡಾಲಿನ, ಮೈಕಿನ , ಟೀವಿಗಳ ಕಲರ್ ಕಲರ್ ವಾರ್ತೆ, ಶುಭಾಶಯ, ಸ್ನೇಹಿತರ ಶುಭ ಹಾರೈಕೆಗಳಿಂದ, ಮಕ್ಕಳಿಗೆ ಸಿಕ್ಕಿರೋ ಹಬ್ಬದ ರಜೆಯಿಂದ.. ಹೀಗೆ ತರಹೇವಾರಿ ತರದಿಂದ ಹಬ್ಬದ ಕಳೆ ಮೂಡಿರಬಹುದು.ಹಬ್ಬಕ್ಕೆ ಬಸ್ ಬುಕ್ ಮಾಡಲಾಗದೇ, ಸಿಕ್ಕಾಪಟ್ಟೆ ರಶ್ಷಿನ ಬಸ್ಸು, ಟ್ರೈನುಗಳಲ್ಲಿ ಎದ್ದೂ ಬಿದ್ದು ಬೇರೆ ಊರಿನ […]

ಪ್ರಶಸ್ತಿ ಅಂಕಣ

ರೂಪಾಯಿ, ಪೆಟ್ರೋಲು ಮತ್ತು ಸ್ವದೇಶಿ:ಪ್ರಶಸ್ತಿ ಬರೆವ ಅಂಕಣ

ರೂಪಾಯಿ ಮೌಲ್ಯ ಅಪಮೌಲ್ಯ ಆಗ್ತಾ ಆಗ್ತಾ ಅದ್ರ ಬೆಲೆ ಅರವತ್ತೆಂಟು ದಾಟಾಯ್ತು.. ಇನ್ನಾದ್ರೂ ನಾವು ಎಚ್ಚೆತ್ತಿಲ್ಲ. ಮನೆಗೊಂದು ಕಾರು, ತೆಲೆಗೊಂದು ಬೈಕು ಅಂತ ಜುಂ ಜಾಮಾಗಿರೋ ನಾವು ನಮ್ಮೀ ವೈಭವದಿಂದಲೇ ಪೆಟ್ರೋಲ್ ದರ ಗಗನಕ್ಕೇರಿರೋದು ಅಂತಲೂ ತಿಳೀತಿಲ್ಲ. ಪೆಟ್ರೋಲ್ ಬೆಲೆ ಏನಾದ್ರಾಗ್ಲಿ, ಅದ್ರಿಂದ ಡಾಲರ್ ದರ ಅರವತ್ತಲ್ಲ ನೂರು ಮುಟ್ಟಿದ್ರೂ ನಮಗೇನು ಅಂದ್ರಾ ? ಡಾಲರ್ ದರ ಹೆಚ್ಚಾದಷ್ಟೂ ಟೆಕ್ಕಿಗಳಿಗೆ, ರಫ್ತು ಮಾಡೋರಿಗೆ ಲಾಭವೇ ಅಲ್ವಾ ? ದೇಶಕ್ಕೇನಾದ್ರೆ ನಮಗೇನು ಅಂದ್ರಾ ? ! ರಫ್ತೆಂದರೆ ಚೀನಾದಂತೆ […]

ಪ್ರಶಸ್ತಿ ಅಂಕಣ

ಒಂದು ಹಳ್ಳಿಯ ಕತೆ: ಪ್ರಶಸ್ತಿ ಅಂಕಣ

ಈತನದು ಮುಂಬಯಿಯ ನವಿ ಮುಂಬಯಿಯಲ್ಲೊಂದು ದುಖಾನು. ದುಖಾನೆಂದರೆ ಸಣ್ಣ ಕಿರಾಣಿ ಅಂಗಡಿಯೇನಲ್ಲ.ಈತ ತನ್ನೂರಿನವರಿಗೆ ಹೇಳಿದ್ದ ಹೆಸರಷ್ಟೆ. ಅದು ದೊಡ್ಡದೇ. ದುಡ್ಡಿರೋರಿಗೆ ಸಣ್ಣ ಸಣ್ಣ ಮನೆಗಳನ್ನೂ ದೊಡ್ಡ ಬೆಲೆಗೆ ಮಾರೋ ಅದೇನೋ ಅಂತಾರಲ್ಲಾ, ಹಾ ರಿಯಲ್ ಎಸ್ಟೇಟು.. ಆ ತರದ್ದು. ನವಿ ಮುಂಬಯಿಯಲ್ಲಿ ಒಂದು ಶಯನ ಗೃಹ, ಒಂದು ಅಡುಗೆ ಮನೆಯಿರೋ ಮನೆಗೇ ೩೦ ಸಾವಿರ ದಾಟಿಸಿದ್ದರಲ್ಲಿ ಈತನ ತರದ ಅದೆಷ್ಟೋ ದುಖಾನುಗಳ ಸಾಥ್ ಇತ್ತು. ಮುಂಬಯಿ ಬೋರ್ ಬಂತಾ ಅಥವಾ ನಿನ್ನ ನೋಡ್ದೇ ವರ್ಷಗಟ್ಲೇ ಆಗೋಯ್ತು, ಯಾವಾಗ […]

ಪ್ರಶಸ್ತಿ ಅಂಕಣ

ಸಾಮಾಜಿಕ ಮಾಧ್ಯಮಗಳು ಮತ್ತು ಸಮಾಜ:ಪ್ರಶಸ್ತಿ ಅಂಕಣ

ಈ ಫೇಸ್ಬುಕ್ಕು, ಟ್ವಿಟ್ಟರ್ರು, ಆರ್ಕುಟ್ಗಳಂತಹ ಸಾಮಾಜಿಕ ಮಾಧ್ಯಮಗಳು ಅಂದರೆ ಬರೀ ಟೈಂಪಾಸಿಗೆ ಅನ್ನೋ ಮನೋಭಾವ ಹಲವರಲ್ಲಿದೆ. ಏನಪ್ಪಾ ಇಪ್ಪತ್ನಾಲ್ಕು ಘಂಟೆ ಫೇಸ್ಬುಕ್ಕಲ್ಲಿ ಇರ್ತೀಯ ಅನ್ನೋದು ಮುಂಚೆ  "ಇಡೀ ದಿನ ಊರೂರು ಅಲಿತಿರ್ತಾನೆ, ಅಬ್ಬೇಪಾರಿ .. "ಅಂತ ಬಯ್ತಿದ್ದ ಶೈಲಿಯ ಬಯ್ಗುಳವಾಗಿಬಿಟ್ಟಿದೆ. ಒಟ್ನಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸ್ತಾ ಇರೋರು ಅಂದ್ರೆ ಬರೀ ಕಾಲಹರಣ ಮಾಡೋರು, ಬೇರೆ ಯಾವ್ದೂ ಕೆಲಸ ಇಲ್ದೇ ಇದ್ದೋರು ಅನ್ನೋ ಭಾವ. ಅವು ತಕ್ಕಮಟ್ಟಿಗೆ ನಿಜವಾದ್ರೂ ಅದೇ ನಿಜವಲ್ಲ. ಈ ಸಾಮಾಜಿಕ ಮಾಧ್ಯಮಗಳಿಂದ ಸಖತ್ ಲಾಭಗಳಾಗೋದೂ […]