ಸಾಮಾನ್ಯ ಜ್ಞಾನ

ಸಾಮಾನ್ಯ ಜ್ಞಾನ (ವಾರ 6): ಮಹಾಂತೇಶ್ ಯರಗಟ್ಟಿ

1. ಸ್ವತಂತ್ರ ಭಾರತದ ಮೊದಲನೆಯ ಗವರ್ನರ್ ಜನರಲ್ ಯಾರು? 2. ಬಾಹ್ಯಾಕಾಶದಲ್ಲಿ ಸಂಚರಿಸಿದ ಪ್ರಥಮ ಭಾರತೀಯ ಯಾರು? 3. ಭಾರತದ ಪ್ರಥಮ ಕೃತಕ ಉಪಗ್ರಹ ಯಾವುದು? 4. ಸಿಂಧೂ ನಾಗರೀಕತೆಯ ನಗರ ಯೋಜನೆಯ ಮುಖ್ಯ ಲಕ್ಷಣ ಯಾವುದು? 5. ತಾಂತ್ರಿಕ ಸೂತ್ರಗಳನ್ನು ಒಳಗೊಂಡ ವೇದ ಯಾವುದು? 6. ಗಾಯತ್ರಿ ಮಂತ್ರ ಯಾವ ವೇದದಲ್ಲಿದೆ? 7. ಗೌತಮ ಬುದ್ಧನು ಯಾವ ಭಾಷೆಯಲ್ಲಿ ಬೋಧಿಸಿದನು? 8. ಭಾರತದ ಮೊದಲ ವಾಕ್ ಚಿತ್ರ ಯಾವುದು? 9. ವಾಯುದಳದಲ್ಲಿ ಪ್ರಥಮ ಮಹಿಳಾ ಪೈಲಟ್ […]

ಸಾಮಾನ್ಯ ಜ್ಞಾನ

ಸಾಮಾನ್ಯ ಜ್ಞಾನ (ವಾರ 5): ಮಹಾಂತೇಶ್ ಯರಗಟ್ಟಿ

೧. ಕರ್ನಾಟಕದಲ್ಲಿ ರೈಲು ಸಂಪರ್ಕವಿಲ್ಲದ ಜಿಲ್ಲೆ ಯಾವುದು? ೨. ಕನ್ನಡದಲ್ಲಿ ಭಾವಗೀತೆ ಎಂಬ ಮಹಾಪ್ರಬಂಧ ಬರೆದು ಕನ್ನಡದ ಪ್ರಪ್ರಥಮ ಪಿ.ಎಚ್.ಡಿ ಪದವಿ ಪಡೆದ ಹಿರಿಮೆಗೆ ಪಾತ್ರರಾಗಿರುವವರು ಯಾರು? ೩. ಕರ್ನಾಟಕದ ಉದ್ದವಾದ ನದಿ ಯಾವುದು? ೪. ಕರ್ನಾಟಕದಲ್ಲಿ ದೊಡ್ಡ ಆಲದ ಮರವಿರುವ ಊರು ಯಾವುದು? ೫. ಕನ್ನಡದಲ್ಲಿ ಅತೀ ಹೆಚ್ಚು ಪತ್ತೆದಾರಿ ಕಾದಂಬರಿಗಳನ್ನು ಬರೆದವರು ಯಾರು? ೬. ಭಾರತದ ಮೊದಲ ಆಕಾಶವಾಣಿ ಕೇಂದ್ರವು ಯಾವ ವರ್ಷ ಮತ್ತು ಯಾವ ಊರಿನಲ್ಲಿ ಸ್ಥಾಪಿಸಲಾಯಿತು? ೭. ರೈಡರ್ ಕಫ್ ಯಾವ […]

ಸಾಮಾನ್ಯ ಜ್ಞಾನ

ಸಾಮಾನ್ಯ ಜ್ಞಾನ (ವಾರ 3): ಮಹಾಂತೇಶ್ ಯರಗಟ್ಟಿ

೧. ಕನ್ನಡದ ಮೊದಲ ರಾಜಮನೆತನ ಯಾವುದು? ೨. ಸತತವಾಗಿ ಮೂರು ಅಖಿಲ ಭಾರತದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಏಕೈಕ ಕನ್ನಡಿಗ ಯಾರು..? ಯಾವ ವರ್ಷ? ೩. ಕನ್ನಡ ನಾಡಿನ ಮೊದಲ ಗಣಿತಜ್ಞ ಯಾರು? ೪. ಕರ್ನಾಟಕದಲ್ಲಿ ಸಾವಿರ ಕಂಬಗಳ ಬಸದಿ ಎಲ್ಲಿದೆ? ೫. ಕನ್ನಡದ ಮೊದಲ ಶಿಲ್ಪಿ ಯಾರು? ೬. ಕನ್ನಡದ ಮೊದಲು ಬೆರಳಚ್ಚುವಿನ ಯಂತ್ರವನ್ನು ರೂಪಿಸಿದವರು ಯಾರು? ೭. ಕನ್ನಡದ ಉಪಮಾ ಲೋಲ ಕವಿ ಯಾರು? ೮. ೧೯೩೦ರಲ್ಲಿ ಪ್ರಕಟವಾದ ಗೋವಿಂದಪೈ ಅವರ ಮೊದಲ […]