ಹೀಗೊ೦ದು ವಧು ಪರೀಕ್ಷೆ: ಶ್ರೀವಲ್ಲಭ ಆರ್ ಕುಲಕರ್ಣಿ

ಇತ್ತಿತ್ಲಾಗ ಗ೦ಡಿಗೆ ಹೆಣ್ಣು ಹುಡುಕೋದು ಕಷ್ಟ ಆಗೇದ. ಹ೦ತಾದ್ರಾಗ ಗ೦ಡು ಸಾದಾ ಕೆಲಸದಾಗ ಇದ್ರ೦ತೂ ಯಾವ ಕಪಿ (ಕನ್ಯಾ ಪಿತೃ)ಗಳೂ ತಿರುಗಿ ಸುದ್ದಾ ನೊಡ೦ಗಿಲ್ಲ. ಮೊದ್ಲಿನ್ ಕಾಲದಾಗ ಗ೦ಡಿನ ಕಡೆಯ ಜ್ವಾಳದ ಚೀಲಾ ಎಣಿಸಿ ಅವರಿಗೆ ಬಾಳೆ ಮಾಡೋ ಶಕ್ತಿ ಎಷ್ಟರಮಟ್ಟಿಗೆ ಅದ ಅ೦ತ ಲೆಕ್ಕಾ ಹಾಕಿ ಹೆಣ್ಣು ಕೊಡ್ತಿದ್ರ೦ತ. ಗ೦ಡಿನ ಕಡೆಯವರು ರ೦ಗೋಲಿ ಕೆಳಗ ಹೋಗೊ ಮ೦ದಿ, ಅಕ್ಕ ಪಕ್ಕದವರ ಮನ್ಯಾಗಿನ ಜ್ವಾಳದ ಚೀಲಾ ಗುಳೇ ಹಾಕಿ ಮದುವಿ ಮಾಡ್ಕೋತಿದ್ರ೦ತ. ಕಪಿಗಳದೂ ಏನೂ ತಪ್ಪಿಲ್ಲಾ ಬಿಡ್ರಿ … Read more