ಕವಿತೆಗಳು:ಅಶೋಕ್ ಕುಮಾರ್ ವಳದೂರು, ಸ್ವರೂಪಾನಂದ ಕೆ., ಶಿದ್ರಾಮ ಸುರೇಶ ತಳವಾರ

ಸಂಘರ್ಷ ಇಂದು ನಿನ್ನೆಗಳದಲ್ಲ ಇದು ಹುಟ್ಟು ಸಾವೆಂಬ ಭವ -ಭಯ ಮೊಳಕೆಗೆ ಝರಿ ನೀರಲಿ ಕೊಳೆಯುವ ಕಳೆಯುವ ಅಂಜಿಕೆ   ಮೊಣಕಾಲೂರಿ ದೈನನಾಗಿ ಪ್ರಪಂಚ ನೋಡಿದಂದಿನಿಂದ ಸಾಧನೆಯ ಹುಚ್ಚು ಮೇಲೇರುವ ಕೆಚ್ಚು ಅಂದೇ ಶುರುವಾಯಿತು ನೋಡಿ ಸಂಘರ್ಷ !   ಬೀಸುತಿದ್ದ ಗಾಳಿ ಹರಡುತ್ತಿದ್ದ ಬೆಳಕು ಎಲ್ಲಾ ಸೀಳಿಕೊಂಡು ವೇಗ ಹಿಡಿದ ಕನಸು ಈ ಮಧ್ಯೆ ಹತೋಟಿ ಕಳಕೊಂಡ ಮನಸ್ಸು ಜರ್ಜರಿತ  ದೇಹಕ್ಕೆ ಮತ್ತೆ ವಾಪಾಸಾಗದ ಆಯಸ್ಸು !   ಬೇಸರಾಗಿ  ಬೇಡದ  ಜೀವಕ್ಕೆ ಸಮಾಜ ಕಟ್ಟಿದ್ದ … Read more